AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಕ್ಕಡಿ‌ ಓಡಿಸಿ‌ ಖುಷಿಪಟ್ಟ ಚಾಲೆಜಿಂಗ್ ಸ್ಟಾರ್ ದರ್ಶನ್..

[lazy-load-videos-and-sticky-control id=”-HIPrnLFXOE”] ಧಾರವಾಡ:ಸ್ಯಾಂಡಲ್​ವುಡ್​ ಸುಲ್ತಾನಾ ಆಗಿದ್ದರು ತೀರ ಸರಳ ಬದುಕಿಗೆ ಹೊಂದಿಕೊಂಡಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳ ಮೇಲೆ ಅತೀವ ಪ್ರೀತಿ, ಹಾಗಾಗಿ ನಟ ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ನಾನಾ ರೀತಿಯ ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಜೊತೆಗೆ ಶೂಟಿಂಗ್ ಬಿಡುವಿನ ವೇಳೆಯಲ್ಲಿ ಪ್ರಾಣಿಗಳೊಂದಿಗೆ ಬೆರೆತು ಆನಂದಿಸುತ್ತಾರೆ. ಈಗ ಅದೇ ರೀತಿಯ ಕೆಲಸ ಮಾಡಿರುವ ನಟ ದರ್ಶನ್, ಧಾರವಾಡದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಡೈರಿಯ ತೋಟದಲ್ಲಿ ಚಕ್ಕಡಿ ಓಡಿಸಿ ಖುಷಿಪಟ್ಟಿದ್ದಾರೆ. ದರ್ಶನ್​ ಅವರೊಂದಿಗೆ ಚಕ್ಕಡಿ […]

ಚಕ್ಕಡಿ‌ ಓಡಿಸಿ‌ ಖುಷಿಪಟ್ಟ ಚಾಲೆಜಿಂಗ್ ಸ್ಟಾರ್ ದರ್ಶನ್..
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 14, 2020 | 7:31 PM

Share

[lazy-load-videos-and-sticky-control id=”-HIPrnLFXOE”]

ಧಾರವಾಡ:ಸ್ಯಾಂಡಲ್​ವುಡ್​ ಸುಲ್ತಾನಾ ಆಗಿದ್ದರು ತೀರ ಸರಳ ಬದುಕಿಗೆ ಹೊಂದಿಕೊಂಡಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳ ಮೇಲೆ ಅತೀವ ಪ್ರೀತಿ, ಹಾಗಾಗಿ ನಟ ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ನಾನಾ ರೀತಿಯ ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಜೊತೆಗೆ ಶೂಟಿಂಗ್ ಬಿಡುವಿನ ವೇಳೆಯಲ್ಲಿ ಪ್ರಾಣಿಗಳೊಂದಿಗೆ ಬೆರೆತು ಆನಂದಿಸುತ್ತಾರೆ.

ಈಗ ಅದೇ ರೀತಿಯ ಕೆಲಸ ಮಾಡಿರುವ ನಟ ದರ್ಶನ್, ಧಾರವಾಡದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಡೈರಿಯ ತೋಟದಲ್ಲಿ ಚಕ್ಕಡಿ ಓಡಿಸಿ ಖುಷಿಪಟ್ಟಿದ್ದಾರೆ. ದರ್ಶನ್​ ಅವರೊಂದಿಗೆ ಚಕ್ಕಡಿ ಏರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ, ದರ್ಶನ್ ಅವರ ಚಕ್ಕಡಿ ರೈಡಿಂಗ್​ಗೆ ಸಾಥ್ ನೀಡಿದ್ದಾರೆ.

Published On - 3:24 pm, Fri, 14 August 20

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ