AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಕ್ಕಡಿ‌ ಓಡಿಸಿ‌ ಖುಷಿಪಟ್ಟ ಚಾಲೆಜಿಂಗ್ ಸ್ಟಾರ್ ದರ್ಶನ್..

[lazy-load-videos-and-sticky-control id=”-HIPrnLFXOE”] ಧಾರವಾಡ:ಸ್ಯಾಂಡಲ್​ವುಡ್​ ಸುಲ್ತಾನಾ ಆಗಿದ್ದರು ತೀರ ಸರಳ ಬದುಕಿಗೆ ಹೊಂದಿಕೊಂಡಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳ ಮೇಲೆ ಅತೀವ ಪ್ರೀತಿ, ಹಾಗಾಗಿ ನಟ ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ನಾನಾ ರೀತಿಯ ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಜೊತೆಗೆ ಶೂಟಿಂಗ್ ಬಿಡುವಿನ ವೇಳೆಯಲ್ಲಿ ಪ್ರಾಣಿಗಳೊಂದಿಗೆ ಬೆರೆತು ಆನಂದಿಸುತ್ತಾರೆ. ಈಗ ಅದೇ ರೀತಿಯ ಕೆಲಸ ಮಾಡಿರುವ ನಟ ದರ್ಶನ್, ಧಾರವಾಡದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಡೈರಿಯ ತೋಟದಲ್ಲಿ ಚಕ್ಕಡಿ ಓಡಿಸಿ ಖುಷಿಪಟ್ಟಿದ್ದಾರೆ. ದರ್ಶನ್​ ಅವರೊಂದಿಗೆ ಚಕ್ಕಡಿ […]

ಚಕ್ಕಡಿ‌ ಓಡಿಸಿ‌ ಖುಷಿಪಟ್ಟ ಚಾಲೆಜಿಂಗ್ ಸ್ಟಾರ್ ದರ್ಶನ್..
ಸಾಧು ಶ್ರೀನಾಥ್​
|

Updated on:Aug 14, 2020 | 7:31 PM

Share

[lazy-load-videos-and-sticky-control id=”-HIPrnLFXOE”]

ಧಾರವಾಡ:ಸ್ಯಾಂಡಲ್​ವುಡ್​ ಸುಲ್ತಾನಾ ಆಗಿದ್ದರು ತೀರ ಸರಳ ಬದುಕಿಗೆ ಹೊಂದಿಕೊಂಡಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳ ಮೇಲೆ ಅತೀವ ಪ್ರೀತಿ, ಹಾಗಾಗಿ ನಟ ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ನಾನಾ ರೀತಿಯ ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಜೊತೆಗೆ ಶೂಟಿಂಗ್ ಬಿಡುವಿನ ವೇಳೆಯಲ್ಲಿ ಪ್ರಾಣಿಗಳೊಂದಿಗೆ ಬೆರೆತು ಆನಂದಿಸುತ್ತಾರೆ.

ಈಗ ಅದೇ ರೀತಿಯ ಕೆಲಸ ಮಾಡಿರುವ ನಟ ದರ್ಶನ್, ಧಾರವಾಡದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಡೈರಿಯ ತೋಟದಲ್ಲಿ ಚಕ್ಕಡಿ ಓಡಿಸಿ ಖುಷಿಪಟ್ಟಿದ್ದಾರೆ. ದರ್ಶನ್​ ಅವರೊಂದಿಗೆ ಚಕ್ಕಡಿ ಏರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ, ದರ್ಶನ್ ಅವರ ಚಕ್ಕಡಿ ರೈಡಿಂಗ್​ಗೆ ಸಾಥ್ ನೀಡಿದ್ದಾರೆ.

Published On - 3:24 pm, Fri, 14 August 20

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ