ಚಕ್ಕಡಿ‌ ಓಡಿಸಿ‌ ಖುಷಿಪಟ್ಟ ಚಾಲೆಜಿಂಗ್ ಸ್ಟಾರ್ ದರ್ಶನ್..

[lazy-load-videos-and-sticky-control id=”-HIPrnLFXOE”] ಧಾರವಾಡ:ಸ್ಯಾಂಡಲ್​ವುಡ್​ ಸುಲ್ತಾನಾ ಆಗಿದ್ದರು ತೀರ ಸರಳ ಬದುಕಿಗೆ ಹೊಂದಿಕೊಂಡಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳ ಮೇಲೆ ಅತೀವ ಪ್ರೀತಿ, ಹಾಗಾಗಿ ನಟ ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ನಾನಾ ರೀತಿಯ ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಜೊತೆಗೆ ಶೂಟಿಂಗ್ ಬಿಡುವಿನ ವೇಳೆಯಲ್ಲಿ ಪ್ರಾಣಿಗಳೊಂದಿಗೆ ಬೆರೆತು ಆನಂದಿಸುತ್ತಾರೆ. ಈಗ ಅದೇ ರೀತಿಯ ಕೆಲಸ ಮಾಡಿರುವ ನಟ ದರ್ಶನ್, ಧಾರವಾಡದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಡೈರಿಯ ತೋಟದಲ್ಲಿ ಚಕ್ಕಡಿ ಓಡಿಸಿ ಖುಷಿಪಟ್ಟಿದ್ದಾರೆ. ದರ್ಶನ್​ ಅವರೊಂದಿಗೆ ಚಕ್ಕಡಿ […]

ಚಕ್ಕಡಿ‌ ಓಡಿಸಿ‌ ಖುಷಿಪಟ್ಟ ಚಾಲೆಜಿಂಗ್ ಸ್ಟಾರ್ ದರ್ಶನ್..
ಸಾಧು ಶ್ರೀನಾಥ್​

Updated on: Aug 14, 2020 | 7:31 PM

[lazy-load-videos-and-sticky-control id=”-HIPrnLFXOE”]

ಧಾರವಾಡ:ಸ್ಯಾಂಡಲ್​ವುಡ್​ ಸುಲ್ತಾನಾ ಆಗಿದ್ದರು ತೀರ ಸರಳ ಬದುಕಿಗೆ ಹೊಂದಿಕೊಂಡಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳ ಮೇಲೆ ಅತೀವ ಪ್ರೀತಿ, ಹಾಗಾಗಿ ನಟ ದರ್ಶನ್ ತಮ್ಮ ಫಾರ್ಮ್ ಹೌಸ್​ನಲ್ಲಿ ನಾನಾ ರೀತಿಯ ಪ್ರಾಣಿಗಳನ್ನು ಸಾಕುತ್ತಿದ್ದಾರೆ. ಜೊತೆಗೆ ಶೂಟಿಂಗ್ ಬಿಡುವಿನ ವೇಳೆಯಲ್ಲಿ ಪ್ರಾಣಿಗಳೊಂದಿಗೆ ಬೆರೆತು ಆನಂದಿಸುತ್ತಾರೆ.

ಈಗ ಅದೇ ರೀತಿಯ ಕೆಲಸ ಮಾಡಿರುವ ನಟ ದರ್ಶನ್, ಧಾರವಾಡದಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಡೈರಿಯ ತೋಟದಲ್ಲಿ ಚಕ್ಕಡಿ ಓಡಿಸಿ ಖುಷಿಪಟ್ಟಿದ್ದಾರೆ. ದರ್ಶನ್​ ಅವರೊಂದಿಗೆ ಚಕ್ಕಡಿ ಏರಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ, ದರ್ಶನ್ ಅವರ ಚಕ್ಕಡಿ ರೈಡಿಂಗ್​ಗೆ ಸಾಥ್ ನೀಡಿದ್ದಾರೆ.

Published On - 3:24 pm, Fri, 14 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us