AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್ ಪಿ ಬಿ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ: ಚರಣ್

ಭಾರತ ಕಂಡಿರುವ ಮಹಾನ್ ಗಾಯಕರಲ್ಲಿ ಒಬ್ಬರಾಗಿರುವ ಎಸ್ ಪಿ ಬಾಲಸುಬ್ರಮಣ್ಯಂ ಅವರ ಬಗ್ಗೆ ಮತ್ತಷ್ಟು ಸಂತೋಷದ ಸುದ್ದಿ ಹೊರಬಂದಿದೆ. ಚೆನೈನ ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್-19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯದಲ್ಲಿ ಗಣನೀಯ ಸುಧಾರಣೆಯಾಗಿದೆ ಎಂದು ಅವರ ಮಗ ಎಸ್ ಪಿ ಚರಣ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ ಕಳೆದ ನಾಲ್ಕು ದಿನಗಳಿಂದ ನಮ್ಮ ತಂದೆ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಾಯಶಃ ಈ ವಾರಾಂತ್ಯದಲ್ಲಿ ಒಂದು ಒಳ್ಳೆಯ ನಮಗೆಲ್ಲ ಸಿಕ್ಕಬಹುದು ಅಥವಾ ಸೋಮವಾರದಂದು ಅ ಸುದ್ದಿ ಸಿಗಬಹುದೆಂಬ ನಿರೀಕ್ಷೆ […]

ಎಸ್ ಪಿ ಬಿ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ: ಚರಣ್
ಅರುಣ್​ ಕುಮಾರ್​ ಬೆಳ್ಳಿ
|

Updated on: Sep 03, 2020 | 8:40 PM

Share

ಭಾರತ ಕಂಡಿರುವ ಮಹಾನ್ ಗಾಯಕರಲ್ಲಿ ಒಬ್ಬರಾಗಿರುವ ಎಸ್ ಪಿ ಬಾಲಸುಬ್ರಮಣ್ಯಂ ಅವರ ಬಗ್ಗೆ ಮತ್ತಷ್ಟು ಸಂತೋಷದ ಸುದ್ದಿ ಹೊರಬಂದಿದೆ. ಚೆನೈನ ಖಾಸಗಿ ಆಸ್ಪತ್ರೆಯಲ್ಲಿ ಕೊವಿಡ್-19 ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಅವರ ಆರೋಗ್ಯದಲ್ಲಿ ಗಣನೀಯ ಸುಧಾರಣೆಯಾಗಿದೆ ಎಂದು ಅವರ ಮಗ ಎಸ್ ಪಿ ಚರಣ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ

ಕಳೆದ ನಾಲ್ಕು ದಿನಗಳಿಂದ ನಮ್ಮ ತಂದೆ ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಪ್ರಾಯಶಃ ಈ ವಾರಾಂತ್ಯದಲ್ಲಿ ಒಂದು ಒಳ್ಳೆಯ ನಮಗೆಲ್ಲ ಸಿಕ್ಕಬಹುದು ಅಥವಾ ಸೋಮವಾರದಂದು ಅ ಸುದ್ದಿ ಸಿಗಬಹುದೆಂಬ ನಿರೀಕ್ಷೆ ನನಗಿದೆ, ಆ ಸುದ್ದಿಗಾಗಿ ಬಕಪಕ್ಷಿಯಂತೆ ಕಾಯ್ತಾ ಇದ್ದೇನೆ ಎಂದು ಚರಣ್ ಹೇಳಿದ್ದಾರೆ.

ಏತನ್ಮಧ್ಯೆ, ಆಸ್ಪತ್ರೆಯ ವೈದ್ಯರು ಇಂದು ಸಾಯಂಕಾಲ ಎಸ್ ಪಿ ಬಿ ಅವರ ಆರೋಗ್ಯ ಕುರಿತು ಬುಲೆಟಿನ್ ಬಿಡುಗಡೆ ಮಾಡಿದ್ದು, ‘‘ಅವರಿಗೆ ವೆಂಟಿಲೇಟರ್ ಹಾಗೂ ಎಕ್ಮೋ ಸಪೋರ್ಟ್ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ. ಎಸ್ ಪಿ ಬಿ ಆರೋಗ್ಯ ಸ್ಥಿರವಾಗಿದೆ ಮತ್ತು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ, ಚೇತರಿಕೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಆಸ್ಪತ್ರೆಯ ಮಲ್ಟಿ ಡಿಸಿಪ್ಲಿನರಿ ಕ್ಲಿನಿಕಲ್ ಟೀಮಿನ ನೇತೃತ್ವದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ,’’ ಅಂತ ಹೇಳಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು