AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ ವುಡ್ ನಿರ್ದೇಶಕರ ವಿರುದ್ಧ ವಂಚನೆ ಆರೋಪಕ್ಕೆ ಟ್ವಿಸ್ಟ್

ಬೆಂಗಳೂರು: ಖ್ಯಾತ ಸ್ಯಾಂಡಲ್​ ವುಡ್ ನಿರ್ದೇಶಕ ಪ್ರಶಾಂತ್‌ ರಾಜ್‌ ವಿರುದ್ಧದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಆರೋಪದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ದೂರು ನೀಡಿರುವ ಗಿರಿಜಮ್ಮ ತನ್ನ ಅತ್ತೆ ಎಂದು ಹೇಳಿದ್ದಾರೆ. ಗಿರಿಜಮ್ಮ ಮಗ ಅಭಿಲಾಷ್ ಸಿಬಿಐ ಅಧಿಕಾರಿ ಎಂದು ಶ್ರೀಮಂತರಿಗೆ ವಂಚಿಸುತ್ತಿದ್ದ. ಇತ್ತೀಚೆಗಷ್ಟೇ ಅಭಿಲಾಷ್ ಹಾಗೂ ಮತ್ತೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ ಬೆನ್ಜ್​ ಕಾರು ಸಹ ಜಪ್ತಿ ಮಾಡಿದ್ದರು. ಆಗ ಮನೆಗೆ ಕರೆದು ಗಿರಿಜಮ್ಮನವರೇ ಒಂದಷ್ಟು […]

ಸ್ಯಾಂಡಲ್​ ವುಡ್ ನಿರ್ದೇಶಕರ ವಿರುದ್ಧ ವಂಚನೆ ಆರೋಪಕ್ಕೆ ಟ್ವಿಸ್ಟ್
ಸಾಧು ಶ್ರೀನಾಥ್​
|

Updated on: Dec 15, 2019 | 4:31 PM

Share

ಬೆಂಗಳೂರು: ಖ್ಯಾತ ಸ್ಯಾಂಡಲ್​ ವುಡ್ ನಿರ್ದೇಶಕ ಪ್ರಶಾಂತ್‌ ರಾಜ್‌ ವಿರುದ್ಧದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಆರೋಪದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ದೂರು ನೀಡಿರುವ ಗಿರಿಜಮ್ಮ ತನ್ನ ಅತ್ತೆ ಎಂದು ಹೇಳಿದ್ದಾರೆ.

ಗಿರಿಜಮ್ಮ ಮಗ ಅಭಿಲಾಷ್ ಸಿಬಿಐ ಅಧಿಕಾರಿ ಎಂದು ಶ್ರೀಮಂತರಿಗೆ ವಂಚಿಸುತ್ತಿದ್ದ. ಇತ್ತೀಚೆಗಷ್ಟೇ ಅಭಿಲಾಷ್ ಹಾಗೂ ಮತ್ತೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ ಬೆನ್ಜ್​ ಕಾರು ಸಹ ಜಪ್ತಿ ಮಾಡಿದ್ದರು. ಆಗ ಮನೆಗೆ ಕರೆದು ಗಿರಿಜಮ್ಮನವರೇ ಒಂದಷ್ಟು ಹಣ ಮತ್ತು ಒಡವೆ ಕೊಟ್ಟಿದ್ದಾರೆ. ಅದನ್ನ ನಾನು ವಾಪಸ್ ಸಹ ಕೊಟ್ಟಿದ್ದೇನೆ. ಅದಕ್ಕೆ ಬೇಕಾದ ದಾಖಲೆ ಸಹ ಇದೆ ಎಂದಿದ್ದಾರೆ.

ಅಲ್ಲದೆ, ಅಭಿಲಾಷ್ ವಿರುದ್ಧ ಕಿಡ್ನಾಪ್, ಕೊಲೆಗೆ ಯತ್ನ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ. ಆದ್ರೆ ಈಗ ನನ್ನ ವಿರುದ್ಧ ಯಾಕೆ ಸುಳ್ಳು ದೂರು ದಾಖಲಿಸಿದ್ದಾರೆ ಅನ್ನೋದು ಗೊತ್ತಿಲ್ಲ. ನಾನು ಖಾಸಗಿ ವಿಚಾರದ ಪ್ರಯುಕ್ತ ಬೇರೆ ಕಡೆ ಇದ್ದೇನೆ, ಬಂದ ಕೂಡಲೇ ಈ ಬಗ್ಗೆ ಮಾತನಾಡುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೆ ಕಾನೂನಾತ್ಮಕವಾಗಿ ನನಗೆ ಶಿಕ್ಷೆಯಾಗಲಿ ಎಂದು ನಿರ್ದೇಶಕ ಪ್ರಶಾಂತ್ ರಾಜ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್