AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ ವುಡ್ ನಿರ್ದೇಶಕರ ವಿರುದ್ಧ ವಂಚನೆ ಆರೋಪಕ್ಕೆ ಟ್ವಿಸ್ಟ್

ಬೆಂಗಳೂರು: ಖ್ಯಾತ ಸ್ಯಾಂಡಲ್​ ವುಡ್ ನಿರ್ದೇಶಕ ಪ್ರಶಾಂತ್‌ ರಾಜ್‌ ವಿರುದ್ಧದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಆರೋಪದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ದೂರು ನೀಡಿರುವ ಗಿರಿಜಮ್ಮ ತನ್ನ ಅತ್ತೆ ಎಂದು ಹೇಳಿದ್ದಾರೆ. ಗಿರಿಜಮ್ಮ ಮಗ ಅಭಿಲಾಷ್ ಸಿಬಿಐ ಅಧಿಕಾರಿ ಎಂದು ಶ್ರೀಮಂತರಿಗೆ ವಂಚಿಸುತ್ತಿದ್ದ. ಇತ್ತೀಚೆಗಷ್ಟೇ ಅಭಿಲಾಷ್ ಹಾಗೂ ಮತ್ತೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ ಬೆನ್ಜ್​ ಕಾರು ಸಹ ಜಪ್ತಿ ಮಾಡಿದ್ದರು. ಆಗ ಮನೆಗೆ ಕರೆದು ಗಿರಿಜಮ್ಮನವರೇ ಒಂದಷ್ಟು […]

ಸ್ಯಾಂಡಲ್​ ವುಡ್ ನಿರ್ದೇಶಕರ ವಿರುದ್ಧ ವಂಚನೆ ಆರೋಪಕ್ಕೆ ಟ್ವಿಸ್ಟ್
ಸಾಧು ಶ್ರೀನಾಥ್​
|

Updated on: Dec 15, 2019 | 4:31 PM

Share

ಬೆಂಗಳೂರು: ಖ್ಯಾತ ಸ್ಯಾಂಡಲ್​ ವುಡ್ ನಿರ್ದೇಶಕ ಪ್ರಶಾಂತ್‌ ರಾಜ್‌ ವಿರುದ್ಧದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಆರೋಪದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ದೂರು ನೀಡಿರುವ ಗಿರಿಜಮ್ಮ ತನ್ನ ಅತ್ತೆ ಎಂದು ಹೇಳಿದ್ದಾರೆ.

ಗಿರಿಜಮ್ಮ ಮಗ ಅಭಿಲಾಷ್ ಸಿಬಿಐ ಅಧಿಕಾರಿ ಎಂದು ಶ್ರೀಮಂತರಿಗೆ ವಂಚಿಸುತ್ತಿದ್ದ. ಇತ್ತೀಚೆಗಷ್ಟೇ ಅಭಿಲಾಷ್ ಹಾಗೂ ಮತ್ತೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ ಬೆನ್ಜ್​ ಕಾರು ಸಹ ಜಪ್ತಿ ಮಾಡಿದ್ದರು. ಆಗ ಮನೆಗೆ ಕರೆದು ಗಿರಿಜಮ್ಮನವರೇ ಒಂದಷ್ಟು ಹಣ ಮತ್ತು ಒಡವೆ ಕೊಟ್ಟಿದ್ದಾರೆ. ಅದನ್ನ ನಾನು ವಾಪಸ್ ಸಹ ಕೊಟ್ಟಿದ್ದೇನೆ. ಅದಕ್ಕೆ ಬೇಕಾದ ದಾಖಲೆ ಸಹ ಇದೆ ಎಂದಿದ್ದಾರೆ.

ಅಲ್ಲದೆ, ಅಭಿಲಾಷ್ ವಿರುದ್ಧ ಕಿಡ್ನಾಪ್, ಕೊಲೆಗೆ ಯತ್ನ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ. ಆದ್ರೆ ಈಗ ನನ್ನ ವಿರುದ್ಧ ಯಾಕೆ ಸುಳ್ಳು ದೂರು ದಾಖಲಿಸಿದ್ದಾರೆ ಅನ್ನೋದು ಗೊತ್ತಿಲ್ಲ. ನಾನು ಖಾಸಗಿ ವಿಚಾರದ ಪ್ರಯುಕ್ತ ಬೇರೆ ಕಡೆ ಇದ್ದೇನೆ, ಬಂದ ಕೂಡಲೇ ಈ ಬಗ್ಗೆ ಮಾತನಾಡುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೆ ಕಾನೂನಾತ್ಮಕವಾಗಿ ನನಗೆ ಶಿಕ್ಷೆಯಾಗಲಿ ಎಂದು ನಿರ್ದೇಶಕ ಪ್ರಶಾಂತ್ ರಾಜ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?