AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ ವುಡ್ ನಿರ್ದೇಶಕರ ವಿರುದ್ಧ ವಂಚನೆ ಆರೋಪಕ್ಕೆ ಟ್ವಿಸ್ಟ್

ಬೆಂಗಳೂರು: ಖ್ಯಾತ ಸ್ಯಾಂಡಲ್​ ವುಡ್ ನಿರ್ದೇಶಕ ಪ್ರಶಾಂತ್‌ ರಾಜ್‌ ವಿರುದ್ಧದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಆರೋಪದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ದೂರು ನೀಡಿರುವ ಗಿರಿಜಮ್ಮ ತನ್ನ ಅತ್ತೆ ಎಂದು ಹೇಳಿದ್ದಾರೆ. ಗಿರಿಜಮ್ಮ ಮಗ ಅಭಿಲಾಷ್ ಸಿಬಿಐ ಅಧಿಕಾರಿ ಎಂದು ಶ್ರೀಮಂತರಿಗೆ ವಂಚಿಸುತ್ತಿದ್ದ. ಇತ್ತೀಚೆಗಷ್ಟೇ ಅಭಿಲಾಷ್ ಹಾಗೂ ಮತ್ತೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ ಬೆನ್ಜ್​ ಕಾರು ಸಹ ಜಪ್ತಿ ಮಾಡಿದ್ದರು. ಆಗ ಮನೆಗೆ ಕರೆದು ಗಿರಿಜಮ್ಮನವರೇ ಒಂದಷ್ಟು […]

ಸ್ಯಾಂಡಲ್​ ವುಡ್ ನಿರ್ದೇಶಕರ ವಿರುದ್ಧ ವಂಚನೆ ಆರೋಪಕ್ಕೆ ಟ್ವಿಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 15, 2019 | 4:31 PM

Share

ಬೆಂಗಳೂರು: ಖ್ಯಾತ ಸ್ಯಾಂಡಲ್​ ವುಡ್ ನಿರ್ದೇಶಕ ಪ್ರಶಾಂತ್‌ ರಾಜ್‌ ವಿರುದ್ಧದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಆರೋಪದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ದೂರು ನೀಡಿರುವ ಗಿರಿಜಮ್ಮ ತನ್ನ ಅತ್ತೆ ಎಂದು ಹೇಳಿದ್ದಾರೆ.

ಗಿರಿಜಮ್ಮ ಮಗ ಅಭಿಲಾಷ್ ಸಿಬಿಐ ಅಧಿಕಾರಿ ಎಂದು ಶ್ರೀಮಂತರಿಗೆ ವಂಚಿಸುತ್ತಿದ್ದ. ಇತ್ತೀಚೆಗಷ್ಟೇ ಅಭಿಲಾಷ್ ಹಾಗೂ ಮತ್ತೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ ಬೆನ್ಜ್​ ಕಾರು ಸಹ ಜಪ್ತಿ ಮಾಡಿದ್ದರು. ಆಗ ಮನೆಗೆ ಕರೆದು ಗಿರಿಜಮ್ಮನವರೇ ಒಂದಷ್ಟು ಹಣ ಮತ್ತು ಒಡವೆ ಕೊಟ್ಟಿದ್ದಾರೆ. ಅದನ್ನ ನಾನು ವಾಪಸ್ ಸಹ ಕೊಟ್ಟಿದ್ದೇನೆ. ಅದಕ್ಕೆ ಬೇಕಾದ ದಾಖಲೆ ಸಹ ಇದೆ ಎಂದಿದ್ದಾರೆ.

ಅಲ್ಲದೆ, ಅಭಿಲಾಷ್ ವಿರುದ್ಧ ಕಿಡ್ನಾಪ್, ಕೊಲೆಗೆ ಯತ್ನ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ. ಆದ್ರೆ ಈಗ ನನ್ನ ವಿರುದ್ಧ ಯಾಕೆ ಸುಳ್ಳು ದೂರು ದಾಖಲಿಸಿದ್ದಾರೆ ಅನ್ನೋದು ಗೊತ್ತಿಲ್ಲ. ನಾನು ಖಾಸಗಿ ವಿಚಾರದ ಪ್ರಯುಕ್ತ ಬೇರೆ ಕಡೆ ಇದ್ದೇನೆ, ಬಂದ ಕೂಡಲೇ ಈ ಬಗ್ಗೆ ಮಾತನಾಡುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೆ ಕಾನೂನಾತ್ಮಕವಾಗಿ ನನಗೆ ಶಿಕ್ಷೆಯಾಗಲಿ ಎಂದು ನಿರ್ದೇಶಕ ಪ್ರಶಾಂತ್ ರಾಜ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​