AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ ವುಡ್ ನಿರ್ದೇಶಕರ ವಿರುದ್ಧ ವಂಚನೆ ಆರೋಪಕ್ಕೆ ಟ್ವಿಸ್ಟ್

ಬೆಂಗಳೂರು: ಖ್ಯಾತ ಸ್ಯಾಂಡಲ್​ ವುಡ್ ನಿರ್ದೇಶಕ ಪ್ರಶಾಂತ್‌ ರಾಜ್‌ ವಿರುದ್ಧದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಆರೋಪದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ದೂರು ನೀಡಿರುವ ಗಿರಿಜಮ್ಮ ತನ್ನ ಅತ್ತೆ ಎಂದು ಹೇಳಿದ್ದಾರೆ. ಗಿರಿಜಮ್ಮ ಮಗ ಅಭಿಲಾಷ್ ಸಿಬಿಐ ಅಧಿಕಾರಿ ಎಂದು ಶ್ರೀಮಂತರಿಗೆ ವಂಚಿಸುತ್ತಿದ್ದ. ಇತ್ತೀಚೆಗಷ್ಟೇ ಅಭಿಲಾಷ್ ಹಾಗೂ ಮತ್ತೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ ಬೆನ್ಜ್​ ಕಾರು ಸಹ ಜಪ್ತಿ ಮಾಡಿದ್ದರು. ಆಗ ಮನೆಗೆ ಕರೆದು ಗಿರಿಜಮ್ಮನವರೇ ಒಂದಷ್ಟು […]

ಸ್ಯಾಂಡಲ್​ ವುಡ್ ನಿರ್ದೇಶಕರ ವಿರುದ್ಧ ವಂಚನೆ ಆರೋಪಕ್ಕೆ ಟ್ವಿಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 15, 2019 | 4:31 PM

Share

ಬೆಂಗಳೂರು: ಖ್ಯಾತ ಸ್ಯಾಂಡಲ್​ ವುಡ್ ನಿರ್ದೇಶಕ ಪ್ರಶಾಂತ್‌ ರಾಜ್‌ ವಿರುದ್ಧದ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ವಂಚನೆ ಆರೋಪದ ಬಗ್ಗೆ ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ಪ್ರಶಾಂತ್ ರಾಜ್, ದೂರು ನೀಡಿರುವ ಗಿರಿಜಮ್ಮ ತನ್ನ ಅತ್ತೆ ಎಂದು ಹೇಳಿದ್ದಾರೆ.

ಗಿರಿಜಮ್ಮ ಮಗ ಅಭಿಲಾಷ್ ಸಿಬಿಐ ಅಧಿಕಾರಿ ಎಂದು ಶ್ರೀಮಂತರಿಗೆ ವಂಚಿಸುತ್ತಿದ್ದ. ಇತ್ತೀಚೆಗಷ್ಟೇ ಅಭಿಲಾಷ್ ಹಾಗೂ ಮತ್ತೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳಿಂದ ಬೆನ್ಜ್​ ಕಾರು ಸಹ ಜಪ್ತಿ ಮಾಡಿದ್ದರು. ಆಗ ಮನೆಗೆ ಕರೆದು ಗಿರಿಜಮ್ಮನವರೇ ಒಂದಷ್ಟು ಹಣ ಮತ್ತು ಒಡವೆ ಕೊಟ್ಟಿದ್ದಾರೆ. ಅದನ್ನ ನಾನು ವಾಪಸ್ ಸಹ ಕೊಟ್ಟಿದ್ದೇನೆ. ಅದಕ್ಕೆ ಬೇಕಾದ ದಾಖಲೆ ಸಹ ಇದೆ ಎಂದಿದ್ದಾರೆ.

ಅಲ್ಲದೆ, ಅಭಿಲಾಷ್ ವಿರುದ್ಧ ಕಿಡ್ನಾಪ್, ಕೊಲೆಗೆ ಯತ್ನ ಸೇರಿ ಹಲವು ಪ್ರಕರಣಗಳು ದಾಖಲಾಗಿವೆ. ಆದ್ರೆ ಈಗ ನನ್ನ ವಿರುದ್ಧ ಯಾಕೆ ಸುಳ್ಳು ದೂರು ದಾಖಲಿಸಿದ್ದಾರೆ ಅನ್ನೋದು ಗೊತ್ತಿಲ್ಲ. ನಾನು ಖಾಸಗಿ ವಿಚಾರದ ಪ್ರಯುಕ್ತ ಬೇರೆ ಕಡೆ ಇದ್ದೇನೆ, ಬಂದ ಕೂಡಲೇ ಈ ಬಗ್ಗೆ ಮಾತನಾಡುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೆ ಕಾನೂನಾತ್ಮಕವಾಗಿ ನನಗೆ ಶಿಕ್ಷೆಯಾಗಲಿ ಎಂದು ನಿರ್ದೇಶಕ ಪ್ರಶಾಂತ್ ರಾಜ್ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ