AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣ ದಾಳಿ! ಮುಂದೇನಾಯ್ತು?

ಹೈದರಾಬಾದ್‌: ಮಾಜಿ IAS ಅಧಿಕಾರಿ ಉಮಾಪತಿ ರಾವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣಗಳು ದಾಳಿ ನಡೆಸಿವೆ. ಕ್ಷಣಾರ್ಧದಲ್ಲಿ ಜೇನುಹುಳಗಳ ದಾಳಿಯಿಂದ ಚಿರಂಜೀವಿ, ರಾಮ್ ಚರಣ್ ಹಾಗೂ ಉಪಾಸನ ಪಾರಾಗಿದ್ದಾರೆ. ಅನಾರೋಗ್ಯದಿಂದ ಮೇ 27ರಂದು ಉಪಾಸನ ಅವರ ತಾತ ಉಮಾಪತಿ ಸಾವನ್ನಪ್ಪಿದ್ದರು. ಇಂದು ನಿಜಾಮಾಬಾದ್ ಜಿಲ್ಲೆಯ ದೊಮಕೊಂಡದಲ್ಲಿ ಅಂತ್ಯಕ್ರಿಯೆ ಇತ್ತು. ಹೀಗಾಗಿ ಚಿರು ಫ್ಯಾಮಿಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿವೆ. ತಕ್ಷಣ ಚಿರಂಜೀವಿ ಕುಟುಂಬಸ್ಥರನ್ನು ಪಕ್ಕದಲ್ಲೇ ಇದ್ದ ಮನೆಯೊಳಗೆ […]

ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣ ದಾಳಿ! ಮುಂದೇನಾಯ್ತು?
ಸಾಧು ಶ್ರೀನಾಥ್​
| Edited By: |

Updated on: May 31, 2020 | 7:06 PM

Share

ಹೈದರಾಬಾದ್‌: ಮಾಜಿ IAS ಅಧಿಕಾರಿ ಉಮಾಪತಿ ರಾವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣಗಳು ದಾಳಿ ನಡೆಸಿವೆ. ಕ್ಷಣಾರ್ಧದಲ್ಲಿ ಜೇನುಹುಳಗಳ ದಾಳಿಯಿಂದ ಚಿರಂಜೀವಿ, ರಾಮ್ ಚರಣ್ ಹಾಗೂ ಉಪಾಸನ ಪಾರಾಗಿದ್ದಾರೆ.

ಅನಾರೋಗ್ಯದಿಂದ ಮೇ 27ರಂದು ಉಪಾಸನ ಅವರ ತಾತ ಉಮಾಪತಿ ಸಾವನ್ನಪ್ಪಿದ್ದರು. ಇಂದು ನಿಜಾಮಾಬಾದ್ ಜಿಲ್ಲೆಯ ದೊಮಕೊಂಡದಲ್ಲಿ ಅಂತ್ಯಕ್ರಿಯೆ ಇತ್ತು. ಹೀಗಾಗಿ ಚಿರು ಫ್ಯಾಮಿಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿವೆ. ತಕ್ಷಣ ಚಿರಂಜೀವಿ ಕುಟುಂಬಸ್ಥರನ್ನು ಪಕ್ಕದಲ್ಲೇ ಇದ್ದ ಮನೆಯೊಳಗೆ ಸಿಬ್ಬಂದಿ ಕರೆದುಕೊಂಡು ಹೋಗಿದ್ದಾರೆ.

ಇನ್ನು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕೆಲವರಿಗೆ ಜೇನುನೊಣಗಳು ಕಚ್ಚಿ ಸ್ವಲ್ಪ ಗಾಯಗಳಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೇನುನೊಣಗಳನ್ನು ಚದುರಿಸಿದ ನಂತರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್