AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು?

ಚೆನ್ನೈ: ನನ್ನ ಸ್ವಂತ ಅಣ್ಣನಂತಿದ್ದ, ಆತ್ಮೀಯನನ್ನು ಕಳೆದುಕೊಂಡಿದ್ದೇವೆ. ಚಿತ್ರರಂಗಕ್ಕೆ ಈ ದಿನ ಕಪ್ಪು ದಿನವಾಗಿದೆ ಎಂದು SPB ನಿಧನಕ್ಕೆ ತೆಲುಗು ನಟ ಚಿರಂಜೀವಿ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಗುಣಮುಖರಾಗಿ ಬರುತ್ತಾರೆಂದು ತಿಳಿದುಕೊಂಡಿದ್ದೆವು. ಪ್ರತಿನಿತ್ಯ ಎಸ್.ಪಿ. ಶೈಲಜಾ ಜತೆ ನಾನು ಮಾತನಾಡುತ್ತಿದ್ದೆ. ಬೇಗ ಗುಣಮುಖರಾಗಿ ಬರುತ್ತಾರೆಂದು ಅವರು ಹೇಳುತ್ತಿದ್ದರು ಎಂದು ಚಿರಂಜೀವಿ ಹೇಳಿದ್ದಾರೆ. ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ SPB ಯವರನ್ನು ಅಣ್ಣ ಅಣ್ಣ ಎಂದು ಕರೆಯುತ್ತಿದ್ದೆ. SPBಯವರು ಹಲವು ಬರಿ ನನಗೆ ಸಲಹೆ ನೀಡುತ್ತಿದ್ದರು. […]

ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು?
KUSHAL V
|

Updated on:Sep 25, 2020 | 6:32 PM

Share

ಚೆನ್ನೈ: ನನ್ನ ಸ್ವಂತ ಅಣ್ಣನಂತಿದ್ದ, ಆತ್ಮೀಯನನ್ನು ಕಳೆದುಕೊಂಡಿದ್ದೇವೆ. ಚಿತ್ರರಂಗಕ್ಕೆ ಈ ದಿನ ಕಪ್ಪು ದಿನವಾಗಿದೆ ಎಂದು SPB ನಿಧನಕ್ಕೆ ತೆಲುಗು ನಟ ಚಿರಂಜೀವಿ ಸಂತಾಪ ವ್ಯಕ್ತಪಡಿಸಿದ್ದಾರೆ.

SPB ಗುಣಮುಖರಾಗಿ ಬರುತ್ತಾರೆಂದು ತಿಳಿದುಕೊಂಡಿದ್ದೆವು. ಪ್ರತಿನಿತ್ಯ ಎಸ್.ಪಿ. ಶೈಲಜಾ ಜತೆ ನಾನು ಮಾತನಾಡುತ್ತಿದ್ದೆ. ಬೇಗ ಗುಣಮುಖರಾಗಿ ಬರುತ್ತಾರೆಂದು ಅವರು ಹೇಳುತ್ತಿದ್ದರು ಎಂದು ಚಿರಂಜೀವಿ ಹೇಳಿದ್ದಾರೆ.

ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ SPB ಯವರನ್ನು ಅಣ್ಣ ಅಣ್ಣ ಎಂದು ಕರೆಯುತ್ತಿದ್ದೆ. SPBಯವರು ಹಲವು ಬರಿ ನನಗೆ ಸಲಹೆ ನೀಡುತ್ತಿದ್ದರು. ಚಿತ್ರಗಳ ಆಯ್ಕೆ ಬಗ್ಗೆ ಸಲಹೆ ಸಹ ನೀಡ್ತಿದ್ದರು. ಅವರ ಸಲಹೆಯಿಂದಲೇ ನಾನು ರುದ್ರವೀಣ, ಸ್ವಯಂಕೃಷಿ, ಆರಾಧನಾ, ಆಪದ್ಬಾಂಧವ ಚಿತ್ರಗಳನ್ನು ಮಾಡಿದ್ದೇನೆ. ತೆಲುಗು ಭಾಷೆಗೆ ಒಂದು ಅಂದವನ್ನು ತಂದುಕೊಟ್ಟವರೇ SPB ಎಂದು ಚಿರಂಜೀವಿ ಸ್ಮರಿಸಿದ್ದಾರೆ.

ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ. ಈ SPBಯವರ ಸ್ಥಾನವನ್ನು ಮತ್ತೊಬ್ಬರು ತುಂಬಲಾಗಲ್ಲ. ಆ ಸ್ಥಾನ ತುಂಬುವುದಕ್ಕೆ ಅವರೇ ಮತ್ತೆ ಹುಟ್ಟಿ ಬರಬೇಕು ಎಂದು ಚಿರಂಜೀವಿ ಹೇಳಿದ್ದಾರೆ.

ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ ಇದನ್ನೂ ಓದಿ: SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ ಇದನ್ನೂ ಓದಿ: ಬೆಳಗ್ಗೆ ಆಸ್ಪತ್ರೆಗೆ ಬಂದು ಅಂತಿಮ ದರ್ಶನ ಪಡೆದ ಕಮಲ್ ಹಾಸನ್.. ಬಾಲು ನೆನಪಲ್ಲಿ ತೊಯ್ದರು!

Published On - 4:08 pm, Fri, 25 September 20

Follow Us
KUSHAL V
KUSHAL V
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ