AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು?

ಚೆನ್ನೈ: ನನ್ನ ಸ್ವಂತ ಅಣ್ಣನಂತಿದ್ದ, ಆತ್ಮೀಯನನ್ನು ಕಳೆದುಕೊಂಡಿದ್ದೇವೆ. ಚಿತ್ರರಂಗಕ್ಕೆ ಈ ದಿನ ಕಪ್ಪು ದಿನವಾಗಿದೆ ಎಂದು SPB ನಿಧನಕ್ಕೆ ತೆಲುಗು ನಟ ಚಿರಂಜೀವಿ ಸಂತಾಪ ವ್ಯಕ್ತಪಡಿಸಿದ್ದಾರೆ. SPB ಗುಣಮುಖರಾಗಿ ಬರುತ್ತಾರೆಂದು ತಿಳಿದುಕೊಂಡಿದ್ದೆವು. ಪ್ರತಿನಿತ್ಯ ಎಸ್.ಪಿ. ಶೈಲಜಾ ಜತೆ ನಾನು ಮಾತನಾಡುತ್ತಿದ್ದೆ. ಬೇಗ ಗುಣಮುಖರಾಗಿ ಬರುತ್ತಾರೆಂದು ಅವರು ಹೇಳುತ್ತಿದ್ದರು ಎಂದು ಚಿರಂಜೀವಿ ಹೇಳಿದ್ದಾರೆ. ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ SPB ಯವರನ್ನು ಅಣ್ಣ ಅಣ್ಣ ಎಂದು ಕರೆಯುತ್ತಿದ್ದೆ. SPBಯವರು ಹಲವು ಬರಿ ನನಗೆ ಸಲಹೆ ನೀಡುತ್ತಿದ್ದರು. […]

ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ ಅಂದಿದ್ದು ಯಾರು?
KUSHAL V
|

Updated on:Sep 25, 2020 | 6:32 PM

Share

ಚೆನ್ನೈ: ನನ್ನ ಸ್ವಂತ ಅಣ್ಣನಂತಿದ್ದ, ಆತ್ಮೀಯನನ್ನು ಕಳೆದುಕೊಂಡಿದ್ದೇವೆ. ಚಿತ್ರರಂಗಕ್ಕೆ ಈ ದಿನ ಕಪ್ಪು ದಿನವಾಗಿದೆ ಎಂದು SPB ನಿಧನಕ್ಕೆ ತೆಲುಗು ನಟ ಚಿರಂಜೀವಿ ಸಂತಾಪ ವ್ಯಕ್ತಪಡಿಸಿದ್ದಾರೆ.

SPB ಗುಣಮುಖರಾಗಿ ಬರುತ್ತಾರೆಂದು ತಿಳಿದುಕೊಂಡಿದ್ದೆವು. ಪ್ರತಿನಿತ್ಯ ಎಸ್.ಪಿ. ಶೈಲಜಾ ಜತೆ ನಾನು ಮಾತನಾಡುತ್ತಿದ್ದೆ. ಬೇಗ ಗುಣಮುಖರಾಗಿ ಬರುತ್ತಾರೆಂದು ಅವರು ಹೇಳುತ್ತಿದ್ದರು ಎಂದು ಚಿರಂಜೀವಿ ಹೇಳಿದ್ದಾರೆ.

ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ SPB ಯವರನ್ನು ಅಣ್ಣ ಅಣ್ಣ ಎಂದು ಕರೆಯುತ್ತಿದ್ದೆ. SPBಯವರು ಹಲವು ಬರಿ ನನಗೆ ಸಲಹೆ ನೀಡುತ್ತಿದ್ದರು. ಚಿತ್ರಗಳ ಆಯ್ಕೆ ಬಗ್ಗೆ ಸಲಹೆ ಸಹ ನೀಡ್ತಿದ್ದರು. ಅವರ ಸಲಹೆಯಿಂದಲೇ ನಾನು ರುದ್ರವೀಣ, ಸ್ವಯಂಕೃಷಿ, ಆರಾಧನಾ, ಆಪದ್ಬಾಂಧವ ಚಿತ್ರಗಳನ್ನು ಮಾಡಿದ್ದೇನೆ. ತೆಲುಗು ಭಾಷೆಗೆ ಒಂದು ಅಂದವನ್ನು ತಂದುಕೊಟ್ಟವರೇ SPB ಎಂದು ಚಿರಂಜೀವಿ ಸ್ಮರಿಸಿದ್ದಾರೆ.

ಘಂಟಸಾಲ ಬಳಿಕ ಆ ಸ್ಥಾನ ತುಂಬಿದ್ದು ಬಾಲಸುಬ್ರಹ್ಮಣ್ಯಂ. ಈ SPBಯವರ ಸ್ಥಾನವನ್ನು ಮತ್ತೊಬ್ಬರು ತುಂಬಲಾಗಲ್ಲ. ಆ ಸ್ಥಾನ ತುಂಬುವುದಕ್ಕೆ ಅವರೇ ಮತ್ತೆ ಹುಟ್ಟಿ ಬರಬೇಕು ಎಂದು ಚಿರಂಜೀವಿ ಹೇಳಿದ್ದಾರೆ.

ಇದನ್ನೂ ಓದಿ: ಅರ್ಧ ಶತಮಾನ ಕಾಲ ಸಂಗೀತ ಲೋಕದ ಅದ್ಭುತ, ಗಾನಗಂಧರ್ವ SP ಬಾಲಸುಬ್ರಮಣ್ಯಂ ಚಿರನಿದ್ರೆಗೆ ಇದನ್ನೂ ಓದಿ: SPB ಕೊನೆವರೆಗೂ ಹೋರಾಡಿ ನಮ್ಮನ್ನು ಅಗಲಿದ್ದಾರೆ: ನಟ ರಜನಿಕಾಂತ್ ವಿಷಾದ ಇದನ್ನೂ ಓದಿ: ಬೆಳಗ್ಗೆ ಆಸ್ಪತ್ರೆಗೆ ಬಂದು ಅಂತಿಮ ದರ್ಶನ ಪಡೆದ ಕಮಲ್ ಹಾಸನ್.. ಬಾಲು ನೆನಪಲ್ಲಿ ತೊಯ್ದರು!

Published On - 4:08 pm, Fri, 25 September 20

Follow Us
KUSHAL V
KUSHAL V
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ