AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಹೊಟ್ಟೆಯಲ್ಲಿರುವ ಮಗುವನ್ನ ನೋಡಲೇ ಇಲ್ಲ ಚಿರಂಜೀವಿ ಸರ್ಜಾ

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರು ಸೇರಿದಂತೆ ಇಡೀ ಚಿತ್ರರಂಗ ಚಿರು ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಎರಡು ವರ್ಷದ ಹಿಂದಷ್ಟೇ ವೈವಾಹಕ ಜೀವನಕ್ಕೆ ಚಿರಂಜೀವಿ ಸರ್ಜಾ ಕಾಲಿಟ್ಟಿದ್ದರು. 2017ರ ಅಕ್ಟೋಬರ್​ನಲ್ಲಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ನಿಶ್ಚಿತಾರ್ಥವಾಗಿತ್ತು. ಮುಂದಿನ ವರ್ಷ ಅಂದ್ರೆ 2018ರ ಮೇ 2ರಂದು ಅದ್ದೂರಿಯಾಗಿ ಮೇಘನಾ-ಚಿರು ವಿವಾಹ ಕಾರ್ಯಕ್ರಮ ನಡೆದಿತ್ತು. ಇದೀಗ ಮೇಘನಾ-ಚಿರು ಪ್ರೀತಿಯ ಕುಡಿ ಚಿಗುರುತ್ತಿದೆ. ಹೌದು, ಚಿರಂಜೀವಿ ಸರ್ಜಾ ಪತ್ನಿ ಮೇಘನಾ […]

ಪತ್ನಿಯ ಹೊಟ್ಟೆಯಲ್ಲಿರುವ ಮಗುವನ್ನ ನೋಡಲೇ ಇಲ್ಲ ಚಿರಂಜೀವಿ ಸರ್ಜಾ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Jun 07, 2020 | 6:45 PM

Share

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರು ಸೇರಿದಂತೆ ಇಡೀ ಚಿತ್ರರಂಗ ಚಿರು ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಎರಡು ವರ್ಷದ ಹಿಂದಷ್ಟೇ ವೈವಾಹಕ ಜೀವನಕ್ಕೆ ಚಿರಂಜೀವಿ ಸರ್ಜಾ ಕಾಲಿಟ್ಟಿದ್ದರು. 2017ರ ಅಕ್ಟೋಬರ್​ನಲ್ಲಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ನಿಶ್ಚಿತಾರ್ಥವಾಗಿತ್ತು. ಮುಂದಿನ ವರ್ಷ ಅಂದ್ರೆ 2018ರ ಮೇ 2ರಂದು ಅದ್ದೂರಿಯಾಗಿ ಮೇಘನಾ-ಚಿರು ವಿವಾಹ ಕಾರ್ಯಕ್ರಮ ನಡೆದಿತ್ತು. ಇದೀಗ ಮೇಘನಾ-ಚಿರು ಪ್ರೀತಿಯ ಕುಡಿ ಚಿಗುರುತ್ತಿದೆ.

ಹೌದು, ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಅವರು ಇದೀಗ 4 ತಿಂಗಳ ಗರ್ಭಿಣಿಯಾಗಿದ್ದಾರೆ. ಆದರೆ ಮಗುವಿನ ಮುಖ ನೋಡದೆ ತಂದೆಯೇ ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಅಕಾಲಿಕ ಸಾವಿನಿಂದ ಸರ್ಜಾ ಕುಟುಂಬಕ್ಕೆ ಸೂತಕದ ಛಾಯೆ ಆವರಿಸಿದೆ.

Follow Us
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ