AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಹೊಟ್ಟೆಯಲ್ಲಿರುವ ಮಗುವನ್ನ ನೋಡಲೇ ಇಲ್ಲ ಚಿರಂಜೀವಿ ಸರ್ಜಾ

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರು ಸೇರಿದಂತೆ ಇಡೀ ಚಿತ್ರರಂಗ ಚಿರು ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಎರಡು ವರ್ಷದ ಹಿಂದಷ್ಟೇ ವೈವಾಹಕ ಜೀವನಕ್ಕೆ ಚಿರಂಜೀವಿ ಸರ್ಜಾ ಕಾಲಿಟ್ಟಿದ್ದರು. 2017ರ ಅಕ್ಟೋಬರ್​ನಲ್ಲಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ನಿಶ್ಚಿತಾರ್ಥವಾಗಿತ್ತು. ಮುಂದಿನ ವರ್ಷ ಅಂದ್ರೆ 2018ರ ಮೇ 2ರಂದು ಅದ್ದೂರಿಯಾಗಿ ಮೇಘನಾ-ಚಿರು ವಿವಾಹ ಕಾರ್ಯಕ್ರಮ ನಡೆದಿತ್ತು. ಇದೀಗ ಮೇಘನಾ-ಚಿರು ಪ್ರೀತಿಯ ಕುಡಿ ಚಿಗುರುತ್ತಿದೆ. ಹೌದು, ಚಿರಂಜೀವಿ ಸರ್ಜಾ ಪತ್ನಿ ಮೇಘನಾ […]

ಪತ್ನಿಯ ಹೊಟ್ಟೆಯಲ್ಲಿರುವ ಮಗುವನ್ನ ನೋಡಲೇ ಇಲ್ಲ ಚಿರಂಜೀವಿ ಸರ್ಜಾ
ಸಾಧು ಶ್ರೀನಾಥ್​
| Edited By: |

Updated on: Jun 07, 2020 | 6:45 PM

Share

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರು ಸೇರಿದಂತೆ ಇಡೀ ಚಿತ್ರರಂಗ ಚಿರು ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಎರಡು ವರ್ಷದ ಹಿಂದಷ್ಟೇ ವೈವಾಹಕ ಜೀವನಕ್ಕೆ ಚಿರಂಜೀವಿ ಸರ್ಜಾ ಕಾಲಿಟ್ಟಿದ್ದರು. 2017ರ ಅಕ್ಟೋಬರ್​ನಲ್ಲಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ನಿಶ್ಚಿತಾರ್ಥವಾಗಿತ್ತು. ಮುಂದಿನ ವರ್ಷ ಅಂದ್ರೆ 2018ರ ಮೇ 2ರಂದು ಅದ್ದೂರಿಯಾಗಿ ಮೇಘನಾ-ಚಿರು ವಿವಾಹ ಕಾರ್ಯಕ್ರಮ ನಡೆದಿತ್ತು. ಇದೀಗ ಮೇಘನಾ-ಚಿರು ಪ್ರೀತಿಯ ಕುಡಿ ಚಿಗುರುತ್ತಿದೆ.

ಹೌದು, ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಅವರು ಇದೀಗ 4 ತಿಂಗಳ ಗರ್ಭಿಣಿಯಾಗಿದ್ದಾರೆ. ಆದರೆ ಮಗುವಿನ ಮುಖ ನೋಡದೆ ತಂದೆಯೇ ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಅಕಾಲಿಕ ಸಾವಿನಿಂದ ಸರ್ಜಾ ಕುಟುಂಬಕ್ಕೆ ಸೂತಕದ ಛಾಯೆ ಆವರಿಸಿದೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?