AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಹೊಟ್ಟೆಯಲ್ಲಿರುವ ಮಗುವನ್ನ ನೋಡಲೇ ಇಲ್ಲ ಚಿರಂಜೀವಿ ಸರ್ಜಾ

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರು ಸೇರಿದಂತೆ ಇಡೀ ಚಿತ್ರರಂಗ ಚಿರು ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಎರಡು ವರ್ಷದ ಹಿಂದಷ್ಟೇ ವೈವಾಹಕ ಜೀವನಕ್ಕೆ ಚಿರಂಜೀವಿ ಸರ್ಜಾ ಕಾಲಿಟ್ಟಿದ್ದರು. 2017ರ ಅಕ್ಟೋಬರ್​ನಲ್ಲಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ನಿಶ್ಚಿತಾರ್ಥವಾಗಿತ್ತು. ಮುಂದಿನ ವರ್ಷ ಅಂದ್ರೆ 2018ರ ಮೇ 2ರಂದು ಅದ್ದೂರಿಯಾಗಿ ಮೇಘನಾ-ಚಿರು ವಿವಾಹ ಕಾರ್ಯಕ್ರಮ ನಡೆದಿತ್ತು. ಇದೀಗ ಮೇಘನಾ-ಚಿರು ಪ್ರೀತಿಯ ಕುಡಿ ಚಿಗುರುತ್ತಿದೆ. ಹೌದು, ಚಿರಂಜೀವಿ ಸರ್ಜಾ ಪತ್ನಿ ಮೇಘನಾ […]

ಪತ್ನಿಯ ಹೊಟ್ಟೆಯಲ್ಲಿರುವ ಮಗುವನ್ನ ನೋಡಲೇ ಇಲ್ಲ ಚಿರಂಜೀವಿ ಸರ್ಜಾ
ಸಾಧು ಶ್ರೀನಾಥ್​
| Edited By: |

Updated on: Jun 07, 2020 | 6:45 PM

Share

ಬೆಂಗಳೂರು: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರು ಸೇರಿದಂತೆ ಇಡೀ ಚಿತ್ರರಂಗ ಚಿರು ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಎರಡು ವರ್ಷದ ಹಿಂದಷ್ಟೇ ವೈವಾಹಕ ಜೀವನಕ್ಕೆ ಚಿರಂಜೀವಿ ಸರ್ಜಾ ಕಾಲಿಟ್ಟಿದ್ದರು. 2017ರ ಅಕ್ಟೋಬರ್​ನಲ್ಲಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ನಿಶ್ಚಿತಾರ್ಥವಾಗಿತ್ತು. ಮುಂದಿನ ವರ್ಷ ಅಂದ್ರೆ 2018ರ ಮೇ 2ರಂದು ಅದ್ದೂರಿಯಾಗಿ ಮೇಘನಾ-ಚಿರು ವಿವಾಹ ಕಾರ್ಯಕ್ರಮ ನಡೆದಿತ್ತು. ಇದೀಗ ಮೇಘನಾ-ಚಿರು ಪ್ರೀತಿಯ ಕುಡಿ ಚಿಗುರುತ್ತಿದೆ.

ಹೌದು, ಚಿರಂಜೀವಿ ಸರ್ಜಾ ಪತ್ನಿ ಮೇಘನಾ ರಾಜ್ ಅವರು ಇದೀಗ 4 ತಿಂಗಳ ಗರ್ಭಿಣಿಯಾಗಿದ್ದಾರೆ. ಆದರೆ ಮಗುವಿನ ಮುಖ ನೋಡದೆ ತಂದೆಯೇ ಇಹಲೋಕ ತ್ಯಜಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಅಕಾಲಿಕ ಸಾವಿನಿಂದ ಸರ್ಜಾ ಕುಟುಂಬಕ್ಕೆ ಸೂತಕದ ಛಾಯೆ ಆವರಿಸಿದೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?