AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ. ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು […]

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ
KUSHAL V
| Edited By: |

Updated on:Nov 21, 2020 | 2:55 PM

Share

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ.

ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು ಸಹ ವಿಗ್ ಆಗಿ ಇಂಥ ಮಗುವೊಂದರ ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗಲಿದೆ.

ಇದನ್ನೂ ಓದಿ ಖ್ಯಾತನಾಮರು ತಮ್ಮ ತಲೆಗೂದಲನ್ನು ತೆಗೆಸಿಕೊಳ್ಳುವುದರ ಹಿಂದಿದೆ ಉದಾತ್ತ ಉದ್ದೇಶ, ಏನದು?

ಧ್ರುವ ಸರ್ಜಾ ‘ಪೊಗರು’ ಚಿತ್ರಕ್ಕಾಗಿ ಮೂರು ವರ್ಷಗಳಿಂದ ಬೆಳೆಸಿದ್ದ ತಲೆ ಕೂದಲು 10 ಇಂಚಿಗಿಂತಲೂ ಉದ್ದವಿತ್ತು. ಇದೀಗ ಚಿತ್ರದ ಚಿತ್ರೀಕರಣ ಮುಗಿದಿದೆ. ಕೂದಲನ್ನು ಕ್ಯಾನ್ಸರ್ ಪೀಡಿತ ಮಕ್ಕಳ ನೆರವಿಗಾಗಿ ದಾನ ಮಾಡುವುದು ಒಳಿತು ಎಂಬ ಆಪ್ತರ ಸಲಹೆಗೆ ಕಿವಿಗೊಟ್ಟು ಆ್ಯಕ್ಷನ್ ಪ್ರಿನ್ಸ್ ಇಂಥ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಜೊತೆಗೆ, ತಮ್ಮ ಹೇರ್​ ಕಟ್ಟಿಂಗ್​ ವಿಡಿಯೋವನ್ನ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್​ ಮಾಡಿದ್ದಾರೆ.

Published On - 2:51 pm, Sat, 21 November 20

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!