AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ. ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು […]

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ
KUSHAL V
| Edited By: |

Updated on:Nov 21, 2020 | 2:55 PM

Share

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ.

ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು ಸಹ ವಿಗ್ ಆಗಿ ಇಂಥ ಮಗುವೊಂದರ ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗಲಿದೆ.

ಇದನ್ನೂ ಓದಿ ಖ್ಯಾತನಾಮರು ತಮ್ಮ ತಲೆಗೂದಲನ್ನು ತೆಗೆಸಿಕೊಳ್ಳುವುದರ ಹಿಂದಿದೆ ಉದಾತ್ತ ಉದ್ದೇಶ, ಏನದು?

ಧ್ರುವ ಸರ್ಜಾ ‘ಪೊಗರು’ ಚಿತ್ರಕ್ಕಾಗಿ ಮೂರು ವರ್ಷಗಳಿಂದ ಬೆಳೆಸಿದ್ದ ತಲೆ ಕೂದಲು 10 ಇಂಚಿಗಿಂತಲೂ ಉದ್ದವಿತ್ತು. ಇದೀಗ ಚಿತ್ರದ ಚಿತ್ರೀಕರಣ ಮುಗಿದಿದೆ. ಕೂದಲನ್ನು ಕ್ಯಾನ್ಸರ್ ಪೀಡಿತ ಮಕ್ಕಳ ನೆರವಿಗಾಗಿ ದಾನ ಮಾಡುವುದು ಒಳಿತು ಎಂಬ ಆಪ್ತರ ಸಲಹೆಗೆ ಕಿವಿಗೊಟ್ಟು ಆ್ಯಕ್ಷನ್ ಪ್ರಿನ್ಸ್ ಇಂಥ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಜೊತೆಗೆ, ತಮ್ಮ ಹೇರ್​ ಕಟ್ಟಿಂಗ್​ ವಿಡಿಯೋವನ್ನ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್​ ಮಾಡಿದ್ದಾರೆ.

Published On - 2:51 pm, Sat, 21 November 20

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ