AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ. ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು […]

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ
KUSHAL V
| Edited By: |

Updated on:Nov 21, 2020 | 2:55 PM

Share

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ.

ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು ಸಹ ವಿಗ್ ಆಗಿ ಇಂಥ ಮಗುವೊಂದರ ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗಲಿದೆ.

ಇದನ್ನೂ ಓದಿ ಖ್ಯಾತನಾಮರು ತಮ್ಮ ತಲೆಗೂದಲನ್ನು ತೆಗೆಸಿಕೊಳ್ಳುವುದರ ಹಿಂದಿದೆ ಉದಾತ್ತ ಉದ್ದೇಶ, ಏನದು?

ಧ್ರುವ ಸರ್ಜಾ ‘ಪೊಗರು’ ಚಿತ್ರಕ್ಕಾಗಿ ಮೂರು ವರ್ಷಗಳಿಂದ ಬೆಳೆಸಿದ್ದ ತಲೆ ಕೂದಲು 10 ಇಂಚಿಗಿಂತಲೂ ಉದ್ದವಿತ್ತು. ಇದೀಗ ಚಿತ್ರದ ಚಿತ್ರೀಕರಣ ಮುಗಿದಿದೆ. ಕೂದಲನ್ನು ಕ್ಯಾನ್ಸರ್ ಪೀಡಿತ ಮಕ್ಕಳ ನೆರವಿಗಾಗಿ ದಾನ ಮಾಡುವುದು ಒಳಿತು ಎಂಬ ಆಪ್ತರ ಸಲಹೆಗೆ ಕಿವಿಗೊಟ್ಟು ಆ್ಯಕ್ಷನ್ ಪ್ರಿನ್ಸ್ ಇಂಥ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಜೊತೆಗೆ, ತಮ್ಮ ಹೇರ್​ ಕಟ್ಟಿಂಗ್​ ವಿಡಿಯೋವನ್ನ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್​ ಮಾಡಿದ್ದಾರೆ.

Published On - 2:51 pm, Sat, 21 November 20

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!