Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ. ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು […]

ಉದಾತ್ತ ಉದ್ದೇಶಕ್ಕಾಗಿ.. ಪೊಗರು ಶೂಟಿಂಗ್​ ನಂತರ ತಲೆಗೂದಲು ಕಟ್ ಮಾಡಿಸ್ಕೊಂಡ ಧ್ರುವ ಸರ್ಜಾ
Follow us
KUSHAL V
| Updated By: ಪೃಥ್ವಿಶಂಕರ

Updated on:Nov 21, 2020 | 2:55 PM

ಬೆಂಗಳೂರು: ಚಿತ್ರನಟ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಉದ್ದ ಕೂದಲಿಗೆ ಕೊನೆಗೂ ಕತ್ತರಿ ಹಾಕಿದ್ದಾರೆ. ‘ಪೊಗರು’ ಚಿತ್ರಕ್ಕಾಗಿ 3 ವರ್ಷಗಳ ಕಾಲ ಪೊಗರ್ದಸ್ತಾಗಿ ಬೆಳೆಸಿದ್ದ ಕೂದಲನ್ನು ಒಂದು ಒಳ್ಳೇ ಉದ್ದೇಶಕ್ಕೆ ದಾನ ಮಾಡುವ ಮೂಲಕ ಮಾದರಿಯೂ ಆಗಿದ್ದಾರೆ.

ಕಿಮೊಥೆರಪಿ ಚಿಕಿತ್ಸೆ ಪಡೆಯುವ ಕ್ಯಾನ್ಸರ್ ಪೀಡಿತರು ಕೂದಲು ಉದುರುವ ಸಮಸ್ಯೆ ಅನುಭವಿಸುತ್ತಾರೆ. ಇದೇ ಕಾರಣಕ್ಕೆ ಮಕ್ಕಳಲ್ಲಿ ಹಿಂಜರಿಕೆಯ ಮನಃಸ್ಥಿತಿಯೂ ಬೆಳೆಯುತ್ತದೆ. ಇಂಥವರಿಗೆ ವಿಗ್ ತಯಾರಿಸಿ ನೀಡುವ ಕಾರ್ಯದಲ್ಲಿ ಹಲವರು ತೊಡಗಿಸಿಕೊಂಡಿದ್ದಾರೆ. ಧ್ರುವ ಸರ್ಜಾ ದಾನ ಮಾಡಿರುವ ಕೂದಲು ಸಹ ವಿಗ್ ಆಗಿ ಇಂಥ ಮಗುವೊಂದರ ಆತ್ಮವಿಶ್ವಾಸ ಹೆಚ್ಚಿಸಲು ನೆರವಾಗಲಿದೆ.

ಇದನ್ನೂ ಓದಿ ಖ್ಯಾತನಾಮರು ತಮ್ಮ ತಲೆಗೂದಲನ್ನು ತೆಗೆಸಿಕೊಳ್ಳುವುದರ ಹಿಂದಿದೆ ಉದಾತ್ತ ಉದ್ದೇಶ, ಏನದು?

ಧ್ರುವ ಸರ್ಜಾ ‘ಪೊಗರು’ ಚಿತ್ರಕ್ಕಾಗಿ ಮೂರು ವರ್ಷಗಳಿಂದ ಬೆಳೆಸಿದ್ದ ತಲೆ ಕೂದಲು 10 ಇಂಚಿಗಿಂತಲೂ ಉದ್ದವಿತ್ತು. ಇದೀಗ ಚಿತ್ರದ ಚಿತ್ರೀಕರಣ ಮುಗಿದಿದೆ. ಕೂದಲನ್ನು ಕ್ಯಾನ್ಸರ್ ಪೀಡಿತ ಮಕ್ಕಳ ನೆರವಿಗಾಗಿ ದಾನ ಮಾಡುವುದು ಒಳಿತು ಎಂಬ ಆಪ್ತರ ಸಲಹೆಗೆ ಕಿವಿಗೊಟ್ಟು ಆ್ಯಕ್ಷನ್ ಪ್ರಿನ್ಸ್ ಇಂಥ ಉತ್ತಮ ನಿರ್ಧಾರ ತೆಗೆದುಕೊಂಡಿದ್ದಾರೆ. ಜೊತೆಗೆ, ತಮ್ಮ ಹೇರ್​ ಕಟ್ಟಿಂಗ್​ ವಿಡಿಯೋವನ್ನ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್​ ಮಾಡಿದ್ದಾರೆ.

Published On - 2:51 pm, Sat, 21 November 20

ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?