AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ

ಹೈದರಾಬಾದ್: ಆಹುತಿ, ಅಂಕುಶಂ ಅಂತಹ ಸಿನಿಮಾಗಳಲ್ಲಿ ಅತ್ಯದ್ಭುತವಾಗಿ ನಟಿಸಿದ ಡಾ. ವಿ. ರಾಜಶೇಖರ್​ಗೆ ಇತ್ತೀಚೆಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. 54 ವರ್ಷದ ಡಾ. ರಾಜಶೇಖರ್ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆತಂಕದ ವಿಚಾರವೆಂದರೆ ಅವರ ತಾರಾ ಪತ್ನಿ ಜೀವಿತಾಗೂ ಕೊರೊನಾ ತಗುಲಿದೆ. ಅದಕ್ಕೂ ಮುನ್ನ.. ತಾರಾ ದಂಪತಿಯ ಇಬ್ಬರು ಪುತ್ರಿಯರಿಗೂ ಕೊರೊನಾ ಸೋಂಕು ತಗುಲಿ, ಅವರಿಬ್ಬರೂ ಈಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ. ಆದರೆ ರಾಜಶೇಖರ್ ಮತ್ತು ಜೀವಿತಾ ಮಾತ್ರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇನ್ನೂ ಗಂಭೀರ […]

ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ
ಸಾಧು ಶ್ರೀನಾಥ್​
|

Updated on:Oct 22, 2020 | 6:42 PM

Share

ಹೈದರಾಬಾದ್: ಆಹುತಿ, ಅಂಕುಶಂ ಅಂತಹ ಸಿನಿಮಾಗಳಲ್ಲಿ ಅತ್ಯದ್ಭುತವಾಗಿ ನಟಿಸಿದ ಡಾ. ವಿ. ರಾಜಶೇಖರ್​ಗೆ ಇತ್ತೀಚೆಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. 54 ವರ್ಷದ ಡಾ. ರಾಜಶೇಖರ್ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆತಂಕದ ವಿಚಾರವೆಂದರೆ ಅವರ ತಾರಾ ಪತ್ನಿ ಜೀವಿತಾಗೂ ಕೊರೊನಾ ತಗುಲಿದೆ.

ಅದಕ್ಕೂ ಮುನ್ನ.. ತಾರಾ ದಂಪತಿಯ ಇಬ್ಬರು ಪುತ್ರಿಯರಿಗೂ ಕೊರೊನಾ ಸೋಂಕು ತಗುಲಿ, ಅವರಿಬ್ಬರೂ ಈಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ. ಆದರೆ ರಾಜಶೇಖರ್ ಮತ್ತು ಜೀವಿತಾ ಮಾತ್ರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ.

ತಮಿಳುನಾಡಿನ ಪೊಲೀಸ್ ಅಧಿಕಾರಿಯ ಪುತ್ರ ಡಾ. ರಾಜಶೇಖರ್ ವರದರಾಜನ್ ಮೂಲತಃ ವೈದ್ಯರಾಗಿದ್ದು, 30 ವರ್ಷಕ್ಕೂ ಹೆಚ್ಚು ಕಾಲದಿಂದ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ತಲಂಬ್ರಾಲು, ಶೃತಿಲಯಲು, ಆಹುತಿ, ಅಂಕುಶಂ, ಮಗಾಡು, ಅಲ್ಲರಿ ಪ್ರಿಯುಡು, ಅನ್ನ, ಸೂರ್ಯುಡು, ಶಿವಯ್ಯ, ಮನಸುನ್ನ ಮಾರಾಜು, ಮಾ ನ್ನಯ್ಯ, ಎವಡೈತೆ ನಾಕೇಂಟಿ ಮತ್ತು ಗೋರಿಂಟಾಕು ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

Published On - 5:35 pm, Thu, 22 October 20

ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ