AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ

ಹೈದರಾಬಾದ್: ಆಹುತಿ, ಅಂಕುಶಂ ಅಂತಹ ಸಿನಿಮಾಗಳಲ್ಲಿ ಅತ್ಯದ್ಭುತವಾಗಿ ನಟಿಸಿದ ಡಾ. ವಿ. ರಾಜಶೇಖರ್​ಗೆ ಇತ್ತೀಚೆಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. 54 ವರ್ಷದ ಡಾ. ರಾಜಶೇಖರ್ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆತಂಕದ ವಿಚಾರವೆಂದರೆ ಅವರ ತಾರಾ ಪತ್ನಿ ಜೀವಿತಾಗೂ ಕೊರೊನಾ ತಗುಲಿದೆ. ಅದಕ್ಕೂ ಮುನ್ನ.. ತಾರಾ ದಂಪತಿಯ ಇಬ್ಬರು ಪುತ್ರಿಯರಿಗೂ ಕೊರೊನಾ ಸೋಂಕು ತಗುಲಿ, ಅವರಿಬ್ಬರೂ ಈಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ. ಆದರೆ ರಾಜಶೇಖರ್ ಮತ್ತು ಜೀವಿತಾ ಮಾತ್ರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇನ್ನೂ ಗಂಭೀರ […]

ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ
ಸಾಧು ಶ್ರೀನಾಥ್​
|

Updated on:Oct 22, 2020 | 6:42 PM

Share

ಹೈದರಾಬಾದ್: ಆಹುತಿ, ಅಂಕುಶಂ ಅಂತಹ ಸಿನಿಮಾಗಳಲ್ಲಿ ಅತ್ಯದ್ಭುತವಾಗಿ ನಟಿಸಿದ ಡಾ. ವಿ. ರಾಜಶೇಖರ್​ಗೆ ಇತ್ತೀಚೆಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. 54 ವರ್ಷದ ಡಾ. ರಾಜಶೇಖರ್ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆತಂಕದ ವಿಚಾರವೆಂದರೆ ಅವರ ತಾರಾ ಪತ್ನಿ ಜೀವಿತಾಗೂ ಕೊರೊನಾ ತಗುಲಿದೆ.

ಅದಕ್ಕೂ ಮುನ್ನ.. ತಾರಾ ದಂಪತಿಯ ಇಬ್ಬರು ಪುತ್ರಿಯರಿಗೂ ಕೊರೊನಾ ಸೋಂಕು ತಗುಲಿ, ಅವರಿಬ್ಬರೂ ಈಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ. ಆದರೆ ರಾಜಶೇಖರ್ ಮತ್ತು ಜೀವಿತಾ ಮಾತ್ರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ.

ತಮಿಳುನಾಡಿನ ಪೊಲೀಸ್ ಅಧಿಕಾರಿಯ ಪುತ್ರ ಡಾ. ರಾಜಶೇಖರ್ ವರದರಾಜನ್ ಮೂಲತಃ ವೈದ್ಯರಾಗಿದ್ದು, 30 ವರ್ಷಕ್ಕೂ ಹೆಚ್ಚು ಕಾಲದಿಂದ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ತಲಂಬ್ರಾಲು, ಶೃತಿಲಯಲು, ಆಹುತಿ, ಅಂಕುಶಂ, ಮಗಾಡು, ಅಲ್ಲರಿ ಪ್ರಿಯುಡು, ಅನ್ನ, ಸೂರ್ಯುಡು, ಶಿವಯ್ಯ, ಮನಸುನ್ನ ಮಾರಾಜು, ಮಾ ನ್ನಯ್ಯ, ಎವಡೈತೆ ನಾಕೇಂಟಿ ಮತ್ತು ಗೋರಿಂಟಾಕು ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

Published On - 5:35 pm, Thu, 22 October 20

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್