AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ

ಹೈದರಾಬಾದ್: ಆಹುತಿ, ಅಂಕುಶಂ ಅಂತಹ ಸಿನಿಮಾಗಳಲ್ಲಿ ಅತ್ಯದ್ಭುತವಾಗಿ ನಟಿಸಿದ ಡಾ. ವಿ. ರಾಜಶೇಖರ್​ಗೆ ಇತ್ತೀಚೆಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. 54 ವರ್ಷದ ಡಾ. ರಾಜಶೇಖರ್ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆತಂಕದ ವಿಚಾರವೆಂದರೆ ಅವರ ತಾರಾ ಪತ್ನಿ ಜೀವಿತಾಗೂ ಕೊರೊನಾ ತಗುಲಿದೆ. ಅದಕ್ಕೂ ಮುನ್ನ.. ತಾರಾ ದಂಪತಿಯ ಇಬ್ಬರು ಪುತ್ರಿಯರಿಗೂ ಕೊರೊನಾ ಸೋಂಕು ತಗುಲಿ, ಅವರಿಬ್ಬರೂ ಈಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ. ಆದರೆ ರಾಜಶೇಖರ್ ಮತ್ತು ಜೀವಿತಾ ಮಾತ್ರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇನ್ನೂ ಗಂಭೀರ […]

ನಟ ಆಹುತಿ ರಾಜಶೇಖರ್​ಗೆ ಕೊರೊನಾ ಸೋಂಕು, ತಾರಾ ಪತ್ನಿಯೂ ಗಂಭೀರ
ಸಾಧು ಶ್ರೀನಾಥ್​
|

Updated on:Oct 22, 2020 | 6:42 PM

Share

ಹೈದರಾಬಾದ್: ಆಹುತಿ, ಅಂಕುಶಂ ಅಂತಹ ಸಿನಿಮಾಗಳಲ್ಲಿ ಅತ್ಯದ್ಭುತವಾಗಿ ನಟಿಸಿದ ಡಾ. ವಿ. ರಾಜಶೇಖರ್​ಗೆ ಇತ್ತೀಚೆಗೆ ಮಹಾಮಾರಿ ಕೊರೊನಾ ಸೋಂಕು ತಗುಲಿದೆ. 54 ವರ್ಷದ ಡಾ. ರಾಜಶೇಖರ್ ಆರೋಗ್ಯಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಆತಂಕದ ವಿಚಾರವೆಂದರೆ ಅವರ ತಾರಾ ಪತ್ನಿ ಜೀವಿತಾಗೂ ಕೊರೊನಾ ತಗುಲಿದೆ.

ಅದಕ್ಕೂ ಮುನ್ನ.. ತಾರಾ ದಂಪತಿಯ ಇಬ್ಬರು ಪುತ್ರಿಯರಿಗೂ ಕೊರೊನಾ ಸೋಂಕು ತಗುಲಿ, ಅವರಿಬ್ಬರೂ ಈಗ ಸಂಪೂರ್ಣವಾಗಿ ಚೇತರಿಕೆ ಕಂಡಿದ್ದಾರೆ. ಆದರೆ ರಾಜಶೇಖರ್ ಮತ್ತು ಜೀವಿತಾ ಮಾತ್ರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಇನ್ನೂ ಗಂಭೀರ ಸ್ಥಿತಿಯಲ್ಲಿದ್ದಾರೆ.

ತಮಿಳುನಾಡಿನ ಪೊಲೀಸ್ ಅಧಿಕಾರಿಯ ಪುತ್ರ ಡಾ. ರಾಜಶೇಖರ್ ವರದರಾಜನ್ ಮೂಲತಃ ವೈದ್ಯರಾಗಿದ್ದು, 30 ವರ್ಷಕ್ಕೂ ಹೆಚ್ಚು ಕಾಲದಿಂದ ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ತಲಂಬ್ರಾಲು, ಶೃತಿಲಯಲು, ಆಹುತಿ, ಅಂಕುಶಂ, ಮಗಾಡು, ಅಲ್ಲರಿ ಪ್ರಿಯುಡು, ಅನ್ನ, ಸೂರ್ಯುಡು, ಶಿವಯ್ಯ, ಮನಸುನ್ನ ಮಾರಾಜು, ಮಾ ನ್ನಯ್ಯ, ಎವಡೈತೆ ನಾಕೇಂಟಿ ಮತ್ತು ಗೋರಿಂಟಾಕು ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

Published On - 5:35 pm, Thu, 22 October 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ