AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!

ಸಾರ್​.. ನಮ್ಮ ಧ್ರುವ ಅಣ್ಣನ ಪೊಗರು ಸಿನಿಮಾ ರಿಲೀಸ್ ಆಗ್ತಿದೆ. ನಾವು ಸಿನಿಮಾ ನೋಡಬೇಕು ಅಂತಾ ತುಂಬಾ ಆಸೆಯಿದೆ. ದಯವಿಟ್ಟು ಸಿನಿಮಾ ನೋಡೋಕೆ 2 ದಿನ ರಜೆ ಕೊಡಿ ಅಂತಾ ಧ್ರುವಾ ಸರ್ಜಾ ಅವರ ಯುವ ಅಭಿಮಾನಿಗಳು ತಮ್ಮ ಕಾಲೇಜು ಪ್ರಿನ್ಸಿಪಾಲ್​ರನ್ನು ಕೇಳಿಕೊಂಡಿದ್ದಾರಂತೆ!

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!
‘ಸಾರ್​.. ಅಣ್ಣನ ಪೊಗರು ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ’
KUSHAL V
|

Updated on: Jan 19, 2021 | 5:49 PM

Share

ಬಳ್ಳಾರಿ: ಸಾರ್​.. ನಮ್ಮ ಧ್ರುವ ಅಣ್ಣನ ಪೊಗರು ಸಿನಿಮಾ ರಿಲೀಸ್ ಆಗ್ತಿದೆ. ನಾವು ಸಿನಿಮಾ ನೋಡಬೇಕು ಅಂತಾ ತುಂಬಾ ಆಸೆಯಿದೆ. ದಯವಿಟ್ಟು ಸಿನಿಮಾ ನೋಡೋಕೆ 2 ದಿನ ರಜೆ ಕೊಡಿ ಅಂತಾ ಧ್ರುವಾ ಸರ್ಜಾ ಅವರ ಯುವ ಅಭಿಮಾನಿಗಳು ತಮ್ಮ ಕಾಲೇಜಿನ ಪ್ರಿನ್ಸಿಪಾಲ್​ರನ್ನು ಕೇಳಿಕೊಂಡಿದ್ದಾರಂತೆ!

ಬೈ ದಿ ಬೈ, ಇದು ಯಾವ ಕಾಲೇಜಿನ ಹುಡುಗರು ಎಂದು ನಾವು ಹೇಳೋಕೆ ಹೋಗಲ್ಲ. ಆದರೆ, ವಿದ್ಯಾರ್ಥಿಗಳು ಬಳ್ಳಾರಿಯ ಸಿರುಗುಪ್ಪದ ಕಾಲೇಜಿನವರು ಎಂದು ಮಾತ್ರ ತಿಳಿದುಬಂದಿದೆ.

ವಿದ್ಯಾರ್ಥಿಗಳು ಭರ್ಜರಿ ಸಮಾಜ ಅಂತಾ ತಮ್ಮ ಮನವಿ ಪತ್ರದಲ್ಲಿ ಉಲ್ಲೇಖಿಸಿ ಮೂರು ವರ್ಷಗಳ ನಂತರ ನಮ್ಮ ಅಣ್ಣನ ಸಿನಿಮಾ ರಿಲೀಸ್​ ಆಗ್ತಿದೆ. ನಮಗೆ ಧ್ರುವ ಅವರ ಸಿನಿಮಾ ನೋಡೋಕೆ ಬಹಳ ಆಸೆಯಿದೆ. ಹಾಗಾಗಿ, 2 ದಿನಗಳ ಕಾಲ ರಜೆ ಕೊಡಿ ಅಂತಾ ಮನವಿ ಮಾಡಿದ್ದಾರೆ.

ಶ್ರೀದೇವಿ ಇನ್ನೊಬ್ಬ ಪುತ್ರಿ ಬಾಲಿವುಡ್​ಗೆ ಎಂಟ್ರಿ ಕೊಡಲು ಸಿದ್ಧ; ನನ್ನ ಬ್ಯಾನರ್​ನಡಿ ಪರಿಚಯಿಸುವುದಿಲ್ಲ ಎಂದು ಬಿಗುಮಾನ ತೋರಿದ ಬೋನಿ

Follow Us
KUSHAL V
KUSHAL V
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ