AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!

ಸಾರ್​.. ನಮ್ಮ ಧ್ರುವ ಅಣ್ಣನ ಪೊಗರು ಸಿನಿಮಾ ರಿಲೀಸ್ ಆಗ್ತಿದೆ. ನಾವು ಸಿನಿಮಾ ನೋಡಬೇಕು ಅಂತಾ ತುಂಬಾ ಆಸೆಯಿದೆ. ದಯವಿಟ್ಟು ಸಿನಿಮಾ ನೋಡೋಕೆ 2 ದಿನ ರಜೆ ಕೊಡಿ ಅಂತಾ ಧ್ರುವಾ ಸರ್ಜಾ ಅವರ ಯುವ ಅಭಿಮಾನಿಗಳು ತಮ್ಮ ಕಾಲೇಜು ಪ್ರಿನ್ಸಿಪಾಲ್​ರನ್ನು ಕೇಳಿಕೊಂಡಿದ್ದಾರಂತೆ!

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!
‘ಸಾರ್​.. ಅಣ್ಣನ ಪೊಗರು ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ’
KUSHAL V
|

Updated on: Jan 19, 2021 | 5:49 PM

Share

ಬಳ್ಳಾರಿ: ಸಾರ್​.. ನಮ್ಮ ಧ್ರುವ ಅಣ್ಣನ ಪೊಗರು ಸಿನಿಮಾ ರಿಲೀಸ್ ಆಗ್ತಿದೆ. ನಾವು ಸಿನಿಮಾ ನೋಡಬೇಕು ಅಂತಾ ತುಂಬಾ ಆಸೆಯಿದೆ. ದಯವಿಟ್ಟು ಸಿನಿಮಾ ನೋಡೋಕೆ 2 ದಿನ ರಜೆ ಕೊಡಿ ಅಂತಾ ಧ್ರುವಾ ಸರ್ಜಾ ಅವರ ಯುವ ಅಭಿಮಾನಿಗಳು ತಮ್ಮ ಕಾಲೇಜಿನ ಪ್ರಿನ್ಸಿಪಾಲ್​ರನ್ನು ಕೇಳಿಕೊಂಡಿದ್ದಾರಂತೆ!

ಬೈ ದಿ ಬೈ, ಇದು ಯಾವ ಕಾಲೇಜಿನ ಹುಡುಗರು ಎಂದು ನಾವು ಹೇಳೋಕೆ ಹೋಗಲ್ಲ. ಆದರೆ, ವಿದ್ಯಾರ್ಥಿಗಳು ಬಳ್ಳಾರಿಯ ಸಿರುಗುಪ್ಪದ ಕಾಲೇಜಿನವರು ಎಂದು ಮಾತ್ರ ತಿಳಿದುಬಂದಿದೆ.

ವಿದ್ಯಾರ್ಥಿಗಳು ಭರ್ಜರಿ ಸಮಾಜ ಅಂತಾ ತಮ್ಮ ಮನವಿ ಪತ್ರದಲ್ಲಿ ಉಲ್ಲೇಖಿಸಿ ಮೂರು ವರ್ಷಗಳ ನಂತರ ನಮ್ಮ ಅಣ್ಣನ ಸಿನಿಮಾ ರಿಲೀಸ್​ ಆಗ್ತಿದೆ. ನಮಗೆ ಧ್ರುವ ಅವರ ಸಿನಿಮಾ ನೋಡೋಕೆ ಬಹಳ ಆಸೆಯಿದೆ. ಹಾಗಾಗಿ, 2 ದಿನಗಳ ಕಾಲ ರಜೆ ಕೊಡಿ ಅಂತಾ ಮನವಿ ಮಾಡಿದ್ದಾರೆ.

ಶ್ರೀದೇವಿ ಇನ್ನೊಬ್ಬ ಪುತ್ರಿ ಬಾಲಿವುಡ್​ಗೆ ಎಂಟ್ರಿ ಕೊಡಲು ಸಿದ್ಧ; ನನ್ನ ಬ್ಯಾನರ್​ನಡಿ ಪರಿಚಯಿಸುವುದಿಲ್ಲ ಎಂದು ಬಿಗುಮಾನ ತೋರಿದ ಬೋನಿ

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ