AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!

ಸಾರ್​.. ನಮ್ಮ ಧ್ರುವ ಅಣ್ಣನ ಪೊಗರು ಸಿನಿಮಾ ರಿಲೀಸ್ ಆಗ್ತಿದೆ. ನಾವು ಸಿನಿಮಾ ನೋಡಬೇಕು ಅಂತಾ ತುಂಬಾ ಆಸೆಯಿದೆ. ದಯವಿಟ್ಟು ಸಿನಿಮಾ ನೋಡೋಕೆ 2 ದಿನ ರಜೆ ಕೊಡಿ ಅಂತಾ ಧ್ರುವಾ ಸರ್ಜಾ ಅವರ ಯುವ ಅಭಿಮಾನಿಗಳು ತಮ್ಮ ಕಾಲೇಜು ಪ್ರಿನ್ಸಿಪಾಲ್​ರನ್ನು ಕೇಳಿಕೊಂಡಿದ್ದಾರಂತೆ!

ಸಾರ್​.. ಅಣ್ಣನ ‘ಪೊಗರು’ ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ -ಪ್ರಿನ್ಸಿಪಾಲ್​ಗೆ ಪತ್ರ ಬರೆದ ವಿದ್ಯಾರ್ಥಿಗಳು!
‘ಸಾರ್​.. ಅಣ್ಣನ ಪೊಗರು ಸಿನಿಮಾ ನೋಡ್ಬೇಕಿತ್ತು.. 2 ಡೇಸ್​ ರಜೆ ಕೊಡಿ’
KUSHAL V
|

Updated on: Jan 19, 2021 | 5:49 PM

Share

ಬಳ್ಳಾರಿ: ಸಾರ್​.. ನಮ್ಮ ಧ್ರುವ ಅಣ್ಣನ ಪೊಗರು ಸಿನಿಮಾ ರಿಲೀಸ್ ಆಗ್ತಿದೆ. ನಾವು ಸಿನಿಮಾ ನೋಡಬೇಕು ಅಂತಾ ತುಂಬಾ ಆಸೆಯಿದೆ. ದಯವಿಟ್ಟು ಸಿನಿಮಾ ನೋಡೋಕೆ 2 ದಿನ ರಜೆ ಕೊಡಿ ಅಂತಾ ಧ್ರುವಾ ಸರ್ಜಾ ಅವರ ಯುವ ಅಭಿಮಾನಿಗಳು ತಮ್ಮ ಕಾಲೇಜಿನ ಪ್ರಿನ್ಸಿಪಾಲ್​ರನ್ನು ಕೇಳಿಕೊಂಡಿದ್ದಾರಂತೆ!

ಬೈ ದಿ ಬೈ, ಇದು ಯಾವ ಕಾಲೇಜಿನ ಹುಡುಗರು ಎಂದು ನಾವು ಹೇಳೋಕೆ ಹೋಗಲ್ಲ. ಆದರೆ, ವಿದ್ಯಾರ್ಥಿಗಳು ಬಳ್ಳಾರಿಯ ಸಿರುಗುಪ್ಪದ ಕಾಲೇಜಿನವರು ಎಂದು ಮಾತ್ರ ತಿಳಿದುಬಂದಿದೆ.

ವಿದ್ಯಾರ್ಥಿಗಳು ಭರ್ಜರಿ ಸಮಾಜ ಅಂತಾ ತಮ್ಮ ಮನವಿ ಪತ್ರದಲ್ಲಿ ಉಲ್ಲೇಖಿಸಿ ಮೂರು ವರ್ಷಗಳ ನಂತರ ನಮ್ಮ ಅಣ್ಣನ ಸಿನಿಮಾ ರಿಲೀಸ್​ ಆಗ್ತಿದೆ. ನಮಗೆ ಧ್ರುವ ಅವರ ಸಿನಿಮಾ ನೋಡೋಕೆ ಬಹಳ ಆಸೆಯಿದೆ. ಹಾಗಾಗಿ, 2 ದಿನಗಳ ಕಾಲ ರಜೆ ಕೊಡಿ ಅಂತಾ ಮನವಿ ಮಾಡಿದ್ದಾರೆ.

ಶ್ರೀದೇವಿ ಇನ್ನೊಬ್ಬ ಪುತ್ರಿ ಬಾಲಿವುಡ್​ಗೆ ಎಂಟ್ರಿ ಕೊಡಲು ಸಿದ್ಧ; ನನ್ನ ಬ್ಯಾನರ್​ನಡಿ ಪರಿಚಯಿಸುವುದಿಲ್ಲ ಎಂದು ಬಿಗುಮಾನ ತೋರಿದ ಬೋನಿ

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ