AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆದ ಹಾಸ್ಯ ನಟ ಟೆನ್ನಿಸ್ ಕೃಷ್ಣ; ಯಾವ ಪಕ್ಷಕ್ಕೆ ಸೇರ್ಪಡೆ?

ಪಂಜಾಬ್ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚಿಸಿರುವ ಆಪ್ ಪಕ್ಷ ಈಗ ಕರ್ನಾಟಕದಲ್ಲೂ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಈ ಕಾರಣಕ್ಕೆ ಪಕ್ಷವನ್ನು ಇಲ್ಲಿ ಬಲಪಡಿಸುವ ಕಾರ್ಯ ಆಗುತ್ತಿದೆ.

ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆದ ಹಾಸ್ಯ ನಟ ಟೆನ್ನಿಸ್ ಕೃಷ್ಣ; ಯಾವ ಪಕ್ಷಕ್ಕೆ ಸೇರ್ಪಡೆ?
TV9 Web
| Edited By: |

Updated on: Aug 03, 2022 | 8:28 PM

Share

ಹಾಸ್ಯ ನಟ ಟೆನ್ನಿಸ್ ಕೃಷ್ಣ (Tennis Krishna) ಅವರು ತೆರೆಮೇಲೆ ಸಾಕಷ್ಟು ನಗಿಸಿದ್ದಾರೆ. ಹಲವು ಭಿನ್ನ ಪಾತ್ರಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನಟನೆಯಿಂದ ದೂರ ಉಳಿದುಕೊಂಡಿರುವ ಅವರು ಈಗ ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆಗಿದ್ದಾರೆ. ಆಗಸ್ಟ್ 4ರದು ಅವರು ಆಪ್​ ಪಕ್ಷಕ್ಕೆ (AAP Party) ಸೇರ್ಪಡೆ ಆಗುತ್ತಿದ್ದಾರೆ. ಮುಂಜಾನೆ 10.30ಕ್ಕೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಅವರು ಅಧಿಕೃತವಾಗಿ ಆಪ್​ ಪಕ್ಷ ಸೇರಿಕೊಳ್ಳಲಿದ್ದಾರೆ. ಅವರು ರಾಜಕೀಯದಲ್ಲಿ ಯಶಸ್ಸು ಕಾಣುತ್ತಾರಾ ಅನ್ನೋದು ಸದ್ಯದ ಕುತೂಹಲ.

2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೆ ಎಲ್ಲಾ ಪಕ್ಷಗಳು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಇತ್ತೀಚೆಗೆ ಪಂಜಾಬ್ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚಿಸಿರುವ ಆಪ್ ಪಕ್ಷ ಈಗ ಕರ್ನಾಟಕದಲ್ಲೂ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಈ ಕಾರಣಕ್ಕೆ ಪಕ್ಷವನ್ನು ಇಲ್ಲಿ ಬಲಪಡಿಸುವ ಕಾರ್ಯ ಆಗುತ್ತಿದೆ. ಈಗ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವುದರಿಂದ ಕರ್ನಾಟಕದಲ್ಲಿ ಆಪ್​ ಪಕ್ಷದ ಬಲ ಹೆಚ್ಚಲಿದೆ.

ಟೆನ್ನಿಸ್ ಕೃಷ್ಣ ಅವರು 90ರ ದಶಕದಿಂದಲೇ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ದೊಡ್ಡಣ್ಣ ಸೇರಿ ಸಾಕಷ್ಟು ನಟರ ಜತೆ ಅವರು ತೆರೆ ಹಂಚಿಕೊಳ್ಳುವ ಮೂಲಕ ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. 2012ರಿಂದ ಈಚೆಗೆ ಅವರಿಗೆ ಬೇಡಿಕೆ ಕಡಿಮೆ ಆಗಿದೆ. ಈ ಕಾರಣಕ್ಕೆ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದಾರೆ. ಈಗ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ
Image
‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್
Image
ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್
Image
ವಿಷ್ಣು-ಅಂಬರೀಷ್ ಜೀವದ ಗೆಳೆಯರು: ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ

ಇದನ್ನೂ ಓದಿ: ವಿಷ್ಣು-ಅಂಬರೀಷ್ ಜೀವದ ಗೆಳೆಯರು: ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ

ಚಿತ್ರರಂಗಕ್ಕೂ ರಾಜಕೀಯಕ್ಕೂ ಈ ಮೊದಲಿನಿಂದಲೂ ಒಳ್ಳೆಯ ನಂಟಿದೆ. ಚಿತ್ರರಂಗದಲ್ಲಿ ಯಶಸ್ಸು ಕಂಡ ಬಳಿಕ ರಾಜಕೀಯದಲ್ಲಿ ಗೆಲುವು ಕಂಡ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಆ ಸಾಲಿಗೆ ಟೆನ್ನಿಸ್​ ಕೃಷ್ಣ ಕೂಡ ಸೇರ್ಪಡೆ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ