AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ […]

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?
ಆಯೇಷಾ ಬಾನು
|

Updated on: Oct 13, 2020 | 9:21 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.

ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ ಕುಮಾರಿ ಸಂಜನಾ ಎಂದು ಉಲ್ಲೇಖಿಸಿದ್ದಾಳೆ. ಹೀಗಾಗಿ ಅರ್ಚನಾ ಅಲಿಯಾಸ್ ಸಂಜನಾ ಗಲ್ರಾನಿ ಈ ನಡೆ ಅಚ್ಚರಿ ಹುಟ್ಟಿಸಿದೆ. ಇನ್ನೂ 4 ದಿನ ಗಲ್ರಾನಿಗೆ ಹೈಕೋರ್ಟ್​ನಿಂದ ರಿಲೀಫ್ ಸಿಗಲ್ಲ. ಹೈಕೋರ್ಟ್ ಸಿಸಿಬಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ. ಹಾಗೂ ಅಕ್ಟೋಬರ್​ 16ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ.

ಇದನ್ನೂ ಓದಿ: ಸಂಜನಾ ಸೀಕ್ರೆಟ್ ಮದುವೆ ಬಟಾಬಯಲು..! ಯಾರ ಜೊತೆ ಗೊತ್ತಾ? Photo ಇದೆ

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ