AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ […]

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?
ಆಯೇಷಾ ಬಾನು
ಆಯೇಷಾ ಬಾನು|

Updated on: Oct 13, 2020 | 9:21 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.

ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ ಕುಮಾರಿ ಸಂಜನಾ ಎಂದು ಉಲ್ಲೇಖಿಸಿದ್ದಾಳೆ. ಹೀಗಾಗಿ ಅರ್ಚನಾ ಅಲಿಯಾಸ್ ಸಂಜನಾ ಗಲ್ರಾನಿ ಈ ನಡೆ ಅಚ್ಚರಿ ಹುಟ್ಟಿಸಿದೆ. ಇನ್ನೂ 4 ದಿನ ಗಲ್ರಾನಿಗೆ ಹೈಕೋರ್ಟ್​ನಿಂದ ರಿಲೀಫ್ ಸಿಗಲ್ಲ. ಹೈಕೋರ್ಟ್ ಸಿಸಿಬಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ. ಹಾಗೂ ಅಕ್ಟೋಬರ್​ 16ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ.

ಇದನ್ನೂ ಓದಿ: ಸಂಜನಾ ಸೀಕ್ರೆಟ್ ಮದುವೆ ಬಟಾಬಯಲು..! ಯಾರ ಜೊತೆ ಗೊತ್ತಾ? Photo ಇದೆ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ