AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ […]

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?
ಆಯೇಷಾ ಬಾನು
|

Updated on: Oct 13, 2020 | 9:21 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.

ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ ಕುಮಾರಿ ಸಂಜನಾ ಎಂದು ಉಲ್ಲೇಖಿಸಿದ್ದಾಳೆ. ಹೀಗಾಗಿ ಅರ್ಚನಾ ಅಲಿಯಾಸ್ ಸಂಜನಾ ಗಲ್ರಾನಿ ಈ ನಡೆ ಅಚ್ಚರಿ ಹುಟ್ಟಿಸಿದೆ. ಇನ್ನೂ 4 ದಿನ ಗಲ್ರಾನಿಗೆ ಹೈಕೋರ್ಟ್​ನಿಂದ ರಿಲೀಫ್ ಸಿಗಲ್ಲ. ಹೈಕೋರ್ಟ್ ಸಿಸಿಬಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ. ಹಾಗೂ ಅಕ್ಟೋಬರ್​ 16ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ.

ಇದನ್ನೂ ಓದಿ: ಸಂಜನಾ ಸೀಕ್ರೆಟ್ ಮದುವೆ ಬಟಾಬಯಲು..! ಯಾರ ಜೊತೆ ಗೊತ್ತಾ? Photo ಇದೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ