AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ […]

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?
ಆಯೇಷಾ ಬಾನು
|

Updated on: Oct 13, 2020 | 9:21 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.

ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ ಕುಮಾರಿ ಸಂಜನಾ ಎಂದು ಉಲ್ಲೇಖಿಸಿದ್ದಾಳೆ. ಹೀಗಾಗಿ ಅರ್ಚನಾ ಅಲಿಯಾಸ್ ಸಂಜನಾ ಗಲ್ರಾನಿ ಈ ನಡೆ ಅಚ್ಚರಿ ಹುಟ್ಟಿಸಿದೆ. ಇನ್ನೂ 4 ದಿನ ಗಲ್ರಾನಿಗೆ ಹೈಕೋರ್ಟ್​ನಿಂದ ರಿಲೀಫ್ ಸಿಗಲ್ಲ. ಹೈಕೋರ್ಟ್ ಸಿಸಿಬಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ. ಹಾಗೂ ಅಕ್ಟೋಬರ್​ 16ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ.

ಇದನ್ನೂ ಓದಿ: ಸಂಜನಾ ಸೀಕ್ರೆಟ್ ಮದುವೆ ಬಟಾಬಯಲು..! ಯಾರ ಜೊತೆ ಗೊತ್ತಾ? Photo ಇದೆ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?