AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ […]

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?
ಆಯೇಷಾ ಬಾನು
|

Updated on: Oct 13, 2020 | 9:21 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.

ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ ಕುಮಾರಿ ಸಂಜನಾ ಎಂದು ಉಲ್ಲೇಖಿಸಿದ್ದಾಳೆ. ಹೀಗಾಗಿ ಅರ್ಚನಾ ಅಲಿಯಾಸ್ ಸಂಜನಾ ಗಲ್ರಾನಿ ಈ ನಡೆ ಅಚ್ಚರಿ ಹುಟ್ಟಿಸಿದೆ. ಇನ್ನೂ 4 ದಿನ ಗಲ್ರಾನಿಗೆ ಹೈಕೋರ್ಟ್​ನಿಂದ ರಿಲೀಫ್ ಸಿಗಲ್ಲ. ಹೈಕೋರ್ಟ್ ಸಿಸಿಬಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ. ಹಾಗೂ ಅಕ್ಟೋಬರ್​ 16ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ.

ಇದನ್ನೂ ಓದಿ: ಸಂಜನಾ ಸೀಕ್ರೆಟ್ ಮದುವೆ ಬಟಾಬಯಲು..! ಯಾರ ಜೊತೆ ಗೊತ್ತಾ? Photo ಇದೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ