AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ […]

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?
ಆಯೇಷಾ ಬಾನು
ಆಯೇಷಾ ಬಾನು|

Updated on: Oct 13, 2020 | 9:21 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.

ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ ಕುಮಾರಿ ಸಂಜನಾ ಎಂದು ಉಲ್ಲೇಖಿಸಿದ್ದಾಳೆ. ಹೀಗಾಗಿ ಅರ್ಚನಾ ಅಲಿಯಾಸ್ ಸಂಜನಾ ಗಲ್ರಾನಿ ಈ ನಡೆ ಅಚ್ಚರಿ ಹುಟ್ಟಿಸಿದೆ. ಇನ್ನೂ 4 ದಿನ ಗಲ್ರಾನಿಗೆ ಹೈಕೋರ್ಟ್​ನಿಂದ ರಿಲೀಫ್ ಸಿಗಲ್ಲ. ಹೈಕೋರ್ಟ್ ಸಿಸಿಬಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ. ಹಾಗೂ ಅಕ್ಟೋಬರ್​ 16ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ.

ಇದನ್ನೂ ಓದಿ: ಸಂಜನಾ ಸೀಕ್ರೆಟ್ ಮದುವೆ ಬಟಾಬಯಲು..! ಯಾರ ಜೊತೆ ಗೊತ್ತಾ? Photo ಇದೆ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್