AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ […]

ಜೈಲು ಹಕ್ಕಿಯಾಗಿರೋ ಸಂಜನಾ ವಿವಾಹಿತೆಯಾ.. ಅವಿವಾಹಿತೆಯಾ..?
ಆಯೇಷಾ ಬಾನು
ಆಯೇಷಾ ಬಾನು|

Updated on: Oct 13, 2020 | 9:21 AM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧ ಜೈಲು ಸೇರಿರುವ ನಟಿ ಸಂಜನಾ ಗಲ್ರಾನಿಯ ಮದುವೆ ಫೋಟೋ ಬಹಿರಂಗಗೊಂಡಿತ್ತು. ನನಗೆ ವಿವಾಹವಾಗಿಲ್ಲ ಎಂದು ಹೇಳುತ್ತಿದ್ದ ನಟಿಯ ಮದುವೆ ಫೋಟೋ ನೋಡಿ ಜನ ಶಾಕ್ ಆಗಿದ್ರು. ಈ ಬಗ್ಗೆ ಸಂಜನಾ ಯಾವುದೇ ಸ್ಪಷ್ಟನೆ ನೀಡಿರಲಿಲ್ಲ.

ಆದ್ರೆ ಈಗ ಜೈಲು ಹಕ್ಕಿಯಾಗಿರೋ ನಟಿ ಸಂಜನಾ ಗಲ್ರಾನಿ ವಿವಾಹಿತೆಯಾ.. ಅವಿವಾಹಿತೆಯಾ ಎಂಬ ಗೊಂದಲ ಉಂಟಾಗಿದೆ. ಯಾಕಂದ್ರೆ ಈಗಲೂ ತಾನು ಅವಿವಾಹಿತೆ ಎಂದೇ ಸಂಜನಾ ಹೇಳಿಕೊಳ್ಳುತ್ತಿದ್ದಾಳೆ. ಕೋರ್ಟ್​​ಗೆ ಸಲ್ಲಿಸಿದ ಅರ್ಜಿಯಲ್ಲಿ ಕುಮಾರಿ ಸಂಜನಾ ಎಂದು ಉಲ್ಲೇಖಿಸಿದ್ದಾಳೆ. ಹೀಗಾಗಿ ಅರ್ಚನಾ ಅಲಿಯಾಸ್ ಸಂಜನಾ ಗಲ್ರಾನಿ ಈ ನಡೆ ಅಚ್ಚರಿ ಹುಟ್ಟಿಸಿದೆ. ಇನ್ನೂ 4 ದಿನ ಗಲ್ರಾನಿಗೆ ಹೈಕೋರ್ಟ್​ನಿಂದ ರಿಲೀಫ್ ಸಿಗಲ್ಲ. ಹೈಕೋರ್ಟ್ ಸಿಸಿಬಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ. ಹಾಗೂ ಅಕ್ಟೋಬರ್​ 16ಕ್ಕೆ ಮುಂದಿನ ವಿಚಾರಣೆ ನಿಗದಿಯಾಗಿದೆ.

ಇದನ್ನೂ ಓದಿ: ಸಂಜನಾ ಸೀಕ್ರೆಟ್ ಮದುವೆ ಬಟಾಬಯಲು..! ಯಾರ ಜೊತೆ ಗೊತ್ತಾ? Photo ಇದೆ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ