AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ರಾಗಿಣಿ ಕೊಟ್ಟ ಹೇಳಿಕೆಯಿಂದ ಪೊಲೀಸರಿಗೆ ಶುರುವಾಯ್ತು ಟೆನ್ಷನ್‌!

[lazy-load-videos-and-sticky-control id=”qE4XElPN3gY”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿ ಕೊಟ್ಟಿರುವ ಹೇಳಿಕೆಯಿಂದ ಸಿಸಿಬಿಗೆ ತಲೆನೋವಾಗಿದೆ. ಸ್ಯಾಂಡಲ್ ವುಡ್ ನಶೆ ನಂಟಿನ ಜಾಡು ಹಿಡಿದ ಖಾಕಿಗೆ ಟೆನ್ಷನ್ ಶುರುವಾಗಿದೆ. ಹೌದು ನಟಿ ರಾಗಿಣಿ ದ್ವಿವೇದಿ ಕೊಟ್ಟಿರುವ ಹೇಳಿಕೆಯಿಂದ ಪೊಲೀಸರಿಗೆ ಮಂಡೆ ಬಿಸಿಯಾಗಿದೆ. ತಾನು ಪಾರ್ಟಿಗಳಲ್ಲಿ ಡ್ರಗ್ಸ್ ಸೇವಿಸಿಲ್ಲ ಎಂದು ರಾಗಿಣಿ ಪಟ್ಟು ಹಿಡಿದಿದ್ದಾರೆ. ಆದರೆ ರಾಗಿಣಿ ಡ್ರಗ್ಸ್ ಸೇವನೆಯ ಬಗ್ಗೆ ಅವರ ಆಪ್ತ ರವಿಶಂಕರ್ ಹೇಳಿಕೆ ನೀಡಿದ್ದರು. ಈ […]

ನಟಿ ರಾಗಿಣಿ ಕೊಟ್ಟ ಹೇಳಿಕೆಯಿಂದ ಪೊಲೀಸರಿಗೆ ಶುರುವಾಯ್ತು ಟೆನ್ಷನ್‌!
ಆಯೇಷಾ ಬಾನು
| Edited By: |

Updated on:Sep 07, 2020 | 9:54 AM

Share

[lazy-load-videos-and-sticky-control id=”qE4XElPN3gY”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿ ನಟಿ ರಾಗಿಣಿ ದ್ವಿವೇದಿ ಕೊಟ್ಟಿರುವ ಹೇಳಿಕೆಯಿಂದ ಸಿಸಿಬಿಗೆ ತಲೆನೋವಾಗಿದೆ. ಸ್ಯಾಂಡಲ್ ವುಡ್ ನಶೆ ನಂಟಿನ ಜಾಡು ಹಿಡಿದ ಖಾಕಿಗೆ ಟೆನ್ಷನ್ ಶುರುವಾಗಿದೆ.

ಹೌದು ನಟಿ ರಾಗಿಣಿ ದ್ವಿವೇದಿ ಕೊಟ್ಟಿರುವ ಹೇಳಿಕೆಯಿಂದ ಪೊಲೀಸರಿಗೆ ಮಂಡೆ ಬಿಸಿಯಾಗಿದೆ. ತಾನು ಪಾರ್ಟಿಗಳಲ್ಲಿ ಡ್ರಗ್ಸ್ ಸೇವಿಸಿಲ್ಲ ಎಂದು ರಾಗಿಣಿ ಪಟ್ಟು ಹಿಡಿದಿದ್ದಾರೆ. ಆದರೆ ರಾಗಿಣಿ ಡ್ರಗ್ಸ್ ಸೇವನೆಯ ಬಗ್ಗೆ ಅವರ ಆಪ್ತ ರವಿಶಂಕರ್ ಹೇಳಿಕೆ ನೀಡಿದ್ದರು. ಈ ಸಂಬಂಧ ಕಾಟನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ 2ನೇ ಆರೋಪಿಯಾಗಿರುವ ನಟಿ ರಾಗಿಣಿ ದ್ವಿವೇದಿ ಸಿಸಿಬಿ ವಿಚಾರಣೆ ವೇಳೆ ಡ್ರಗ್ಸ್ ಸೇವಿಸಿಲ್ಲ ಎಂದಿದ್ದಾರೆ. ರವಿಶಂಕರ್ ಹೇಳಿಕೆ ಮತ್ತು ರಾಗಿಣಿ ಹೇಳಿಕೆ ಬೇರೆ ಬೇರೆ ಇದೆ.

ಡ್ರಗ್ಸ್ ವಿಚಾರಕ್ಕೂ ತನಗೂ ಸಂಬಂಧವಿಲ್ಲ. ನಾನು ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟಿ. ನಾನು ಬೆಳೆಯುವುದನ್ನು ಸಹಿಸದವರು ಹಲವರು ಇದ್ದಾರೆ. ಹೀಗಾಗಿ ನನ್ನ ವಿರುದ್ಧ ಈ ರೀತಿ ಆರೋಪ ಕೇಳಿ ಬಂದಿದೆ ಎಂದು ರಾಗಿಣಿ ಈ ವಿಚಾರದಲ್ಲಿ ನನ್ನು ತಪ್ಪಿಲ್ಲ ಎಂದು ಖಡಕ್ ಆಗಿ ಉತ್ತರಿಸಿದ್ದಾರೆ. ಹಲವರಿಂದ ನನಗೆ ಪಾರ್ಟಿಗೆ ಬರುವಂತೆ ಆಹ್ವಾನ ಬರುತ್ತೆ. ಆ ಪಾರ್ಟಿಗಳಿಗೆ ನಾನು ಹೋಗುವುದು ಸತ್ಯ. ಆದ್ರೆ ಅಲ್ಲಿನ ಡ್ರಗ್ಸ್ ವಿಚಾರಗಳ ಬಗ್ಗೆ ನನಗೇನೂ ಗೊತ್ತಿಲ್ಲ. ಅಲ್ಲಿ ಯಾಱರು ಬಂದಿದ್ದರು ಎಂಬುದೂ ನನಗೆ ಗೊತ್ತಿಲ್ಲ ಎಂದು ಸಿಸಿಬಿ ವಿಚಾರಣೆ ವೇಳೆ ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಹೇಳಿಕೆ ನೀಡಿದ್ದಾರೆ.

Published On - 8:34 am, Mon, 7 September 20

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು