AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ವಿಚಾರಣೆ: ಸಂತೋಷ್​ ಹಾಗೂ ಅಕುಲ್ ಹೇಳಿಕೆಗೂ, ಆಸ್ತಿ ದಾಖಲಾತಿಗೂ ಮಿಸ್​ಮ್ಯಾಚ್!

[lazy-load-videos-and-sticky-control id=”PUg04Yydkqw”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳಿಂದ ನಟ ಸಂತೋಷ್ ಕುಮಾರ್ ಹಾಗೂ ಆಂಕರ್ ಅಕುಲ್​ ವಿಚಾರಣೆ ನಡೆಸಲಾಗುತ್ತಿದೆ. ನಟ ಸಂತೋಷ್​ಗೆ ಸೇರಿದ ವಿಲ್ಲಾ ಹಾಗೂ ಅಕುಲ್​ಗೆ ಸೇರಿದ ರೆಸಾರ್ಟ್ ಡಾಕ್ಯುಮೆಂಟ್​​ಗಳನ್ನು ಈ ಇಬ್ಬರು ನಟರು ವಿಚಾರಣೆಗೆ ಹಾಜರಾಗುವಾಗ ತಂದಿದ್ದು, ಸಂತೋಷ್ ಹಾಗೂ ಬಾಲಾಜಿ ತಂದಿದ್ದ ಡಾಕ್ಯುಮೆಂಟ್ಸ್​ನಲ್ಲಿ ಸಿಸಿಬಿ ಅಧಿಕಾರಿಗಳಿಗೆ ವ್ಯತ್ಯಾಸ ಕಂಡು ಬಂದಿದೆ. ನಟ ಸಂತೋಷ್ ದೇವನಹಳ್ಳಿ ಬಳಿಯ ವಿಲ್ಲಾಗೆ ಸಂಬಂಧಿಸಿದ ದಾಖಲೆಗಳನ್ನು ತಂದಿದ್ದು, ಅಕುಲ್ ಬಾಲಾಜಿ ದೊಡ್ಡಬಳ್ಳಾಪುರ […]

ಸಿಸಿಬಿ ವಿಚಾರಣೆ: ಸಂತೋಷ್​ ಹಾಗೂ ಅಕುಲ್ ಹೇಳಿಕೆಗೂ, ಆಸ್ತಿ ದಾಖಲಾತಿಗೂ ಮಿಸ್​ಮ್ಯಾಚ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: ಆಯೇಷಾ ಬಾನು|

Updated on:Nov 24, 2020 | 6:57 AM

Share

[lazy-load-videos-and-sticky-control id=”PUg04Yydkqw”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳಿಂದ ನಟ ಸಂತೋಷ್ ಕುಮಾರ್ ಹಾಗೂ ಆಂಕರ್ ಅಕುಲ್​ ವಿಚಾರಣೆ ನಡೆಸಲಾಗುತ್ತಿದೆ.

ನಟ ಸಂತೋಷ್​ಗೆ ಸೇರಿದ ವಿಲ್ಲಾ ಹಾಗೂ ಅಕುಲ್​ಗೆ ಸೇರಿದ ರೆಸಾರ್ಟ್ ಡಾಕ್ಯುಮೆಂಟ್​​ಗಳನ್ನು ಈ ಇಬ್ಬರು ನಟರು ವಿಚಾರಣೆಗೆ ಹಾಜರಾಗುವಾಗ ತಂದಿದ್ದು, ಸಂತೋಷ್ ಹಾಗೂ ಬಾಲಾಜಿ ತಂದಿದ್ದ ಡಾಕ್ಯುಮೆಂಟ್ಸ್​ನಲ್ಲಿ ಸಿಸಿಬಿ ಅಧಿಕಾರಿಗಳಿಗೆ ವ್ಯತ್ಯಾಸ ಕಂಡು ಬಂದಿದೆ.

ನಟ ಸಂತೋಷ್ ದೇವನಹಳ್ಳಿ ಬಳಿಯ ವಿಲ್ಲಾಗೆ ಸಂಬಂಧಿಸಿದ ದಾಖಲೆಗಳನ್ನು ತಂದಿದ್ದು, ಅಕುಲ್ ಬಾಲಾಜಿ ದೊಡ್ಡಬಳ್ಳಾಪುರ ಬಳಿಯ ರೆಸಾರ್ಟ್ ಲೀಜ್ ಕುರಿತು ಡಾಕ್ಯುಮೆಂಟ್ಸ್ ತಂದಿದ್ದಾರೆ. ಈ ಇಬ್ಬರು ತಂದಿದ್ದ ದಾಖಲಾತಿಗಳನ್ನು ಸಿಸಿಬಿ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಈ ವೇಳೆ, ಸಂತೋಷ್ ಹಾಗೂ ಅಕುಲ್ ಬಾಲಾಜಿ ನೀಡಿರುವ ಹೇಳಿಕೆಗಳಿಗೂ ಹಾಗೂ ಅವರ ಡಾಕ್ಯುಮೆಂಟ್ಸ್ ಕುರಿತು ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ ಸಿಸಿಬಿ ಅಧಿಕಾರಿಗಳು ಮೊದಲು ದಾಖಲಾತಿಗಳ ಬಗ್ಗೆಯೇ ಪ್ರಶ್ನಿಸುತ್ತಿದ್ದಾರೆ. ಜೊತೆಗೆ ದಾಖಲಾತಿಗಳ ಕುರಿತು ಮೊದಲು ಸ್ಪಷ್ಟನೆ ನೀಡಿ ಅಂತಾ ತಾಕೀತು ಮಾಡಿದ್ದಾರೆ.

Published On - 12:36 pm, Sat, 19 September 20

Follow Us
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ