AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಸಿಬಿ ವಿಚಾರಣೆ: ಸಂತೋಷ್​ ಹಾಗೂ ಅಕುಲ್ ಹೇಳಿಕೆಗೂ, ಆಸ್ತಿ ದಾಖಲಾತಿಗೂ ಮಿಸ್​ಮ್ಯಾಚ್!

[lazy-load-videos-and-sticky-control id=”PUg04Yydkqw”] ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳಿಂದ ನಟ ಸಂತೋಷ್ ಕುಮಾರ್ ಹಾಗೂ ಆಂಕರ್ ಅಕುಲ್​ ವಿಚಾರಣೆ ನಡೆಸಲಾಗುತ್ತಿದೆ. ನಟ ಸಂತೋಷ್​ಗೆ ಸೇರಿದ ವಿಲ್ಲಾ ಹಾಗೂ ಅಕುಲ್​ಗೆ ಸೇರಿದ ರೆಸಾರ್ಟ್ ಡಾಕ್ಯುಮೆಂಟ್​​ಗಳನ್ನು ಈ ಇಬ್ಬರು ನಟರು ವಿಚಾರಣೆಗೆ ಹಾಜರಾಗುವಾಗ ತಂದಿದ್ದು, ಸಂತೋಷ್ ಹಾಗೂ ಬಾಲಾಜಿ ತಂದಿದ್ದ ಡಾಕ್ಯುಮೆಂಟ್ಸ್​ನಲ್ಲಿ ಸಿಸಿಬಿ ಅಧಿಕಾರಿಗಳಿಗೆ ವ್ಯತ್ಯಾಸ ಕಂಡು ಬಂದಿದೆ. ನಟ ಸಂತೋಷ್ ದೇವನಹಳ್ಳಿ ಬಳಿಯ ವಿಲ್ಲಾಗೆ ಸಂಬಂಧಿಸಿದ ದಾಖಲೆಗಳನ್ನು ತಂದಿದ್ದು, ಅಕುಲ್ ಬಾಲಾಜಿ ದೊಡ್ಡಬಳ್ಳಾಪುರ […]

ಸಿಸಿಬಿ ವಿಚಾರಣೆ: ಸಂತೋಷ್​ ಹಾಗೂ ಅಕುಲ್ ಹೇಳಿಕೆಗೂ, ಆಸ್ತಿ ದಾಖಲಾತಿಗೂ ಮಿಸ್​ಮ್ಯಾಚ್!
ಸಾಧು ಶ್ರೀನಾಥ್​
| Edited By: |

Updated on:Nov 24, 2020 | 6:57 AM

Share

[lazy-load-videos-and-sticky-control id=”PUg04Yydkqw”]

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳಿಂದ ನಟ ಸಂತೋಷ್ ಕುಮಾರ್ ಹಾಗೂ ಆಂಕರ್ ಅಕುಲ್​ ವಿಚಾರಣೆ ನಡೆಸಲಾಗುತ್ತಿದೆ.

ನಟ ಸಂತೋಷ್​ಗೆ ಸೇರಿದ ವಿಲ್ಲಾ ಹಾಗೂ ಅಕುಲ್​ಗೆ ಸೇರಿದ ರೆಸಾರ್ಟ್ ಡಾಕ್ಯುಮೆಂಟ್​​ಗಳನ್ನು ಈ ಇಬ್ಬರು ನಟರು ವಿಚಾರಣೆಗೆ ಹಾಜರಾಗುವಾಗ ತಂದಿದ್ದು, ಸಂತೋಷ್ ಹಾಗೂ ಬಾಲಾಜಿ ತಂದಿದ್ದ ಡಾಕ್ಯುಮೆಂಟ್ಸ್​ನಲ್ಲಿ ಸಿಸಿಬಿ ಅಧಿಕಾರಿಗಳಿಗೆ ವ್ಯತ್ಯಾಸ ಕಂಡು ಬಂದಿದೆ.

ನಟ ಸಂತೋಷ್ ದೇವನಹಳ್ಳಿ ಬಳಿಯ ವಿಲ್ಲಾಗೆ ಸಂಬಂಧಿಸಿದ ದಾಖಲೆಗಳನ್ನು ತಂದಿದ್ದು, ಅಕುಲ್ ಬಾಲಾಜಿ ದೊಡ್ಡಬಳ್ಳಾಪುರ ಬಳಿಯ ರೆಸಾರ್ಟ್ ಲೀಜ್ ಕುರಿತು ಡಾಕ್ಯುಮೆಂಟ್ಸ್ ತಂದಿದ್ದಾರೆ. ಈ ಇಬ್ಬರು ತಂದಿದ್ದ ದಾಖಲಾತಿಗಳನ್ನು ಸಿಸಿಬಿ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ಈ ವೇಳೆ, ಸಂತೋಷ್ ಹಾಗೂ ಅಕುಲ್ ಬಾಲಾಜಿ ನೀಡಿರುವ ಹೇಳಿಕೆಗಳಿಗೂ ಹಾಗೂ ಅವರ ಡಾಕ್ಯುಮೆಂಟ್ಸ್ ಕುರಿತು ಗೊಂದಲ ಸೃಷ್ಟಿಯಾಗಿದೆ. ಹೀಗಾಗಿ ಸಿಸಿಬಿ ಅಧಿಕಾರಿಗಳು ಮೊದಲು ದಾಖಲಾತಿಗಳ ಬಗ್ಗೆಯೇ ಪ್ರಶ್ನಿಸುತ್ತಿದ್ದಾರೆ. ಜೊತೆಗೆ ದಾಖಲಾತಿಗಳ ಕುರಿತು ಮೊದಲು ಸ್ಪಷ್ಟನೆ ನೀಡಿ ಅಂತಾ ತಾಕೀತು ಮಾಡಿದ್ದಾರೆ.

Published On - 12:36 pm, Sat, 19 September 20

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!