AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಸುಳ್ಳು, ಇದೊಂದು ಮೆಡಿಕಲ್ ಮಾಫಿಯಾ’; ಸಂಚಲನ ಸೃಷ್ಟಿಸಿದ ಅಗ್ನಿ ಶ್ರೀಧರ್​​ ಹೇಳಿಕೆ

ಕೊವಿಡ್​ ಇದೆ ಮತ್ತು ಇಲ್ಲ ಎನ್ನುವ ಬಗ್ಗೆ ಕೊರೊನಾ ಕಾಣಿಸಿಕೊಂಡಾಗಿನಿಂದಲೂ ಚರ್ಚೆ ನಡೆಯುತ್ತಿದೆ. ಹಣ ಮಾಡಿಕೊಳ್ಳೋಕೆ ನಡೆಯುತ್ತಿರುವ ದಂಧೆ ಇದು ಎಂದು ಈ ಮೊದಲಿನಿಂದಲೂ ಹಲವರು ಆರೋಪ ಮಾಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ.

‘ಕೊರೊನಾ ಸುಳ್ಳು, ಇದೊಂದು ಮೆಡಿಕಲ್ ಮಾಫಿಯಾ’; ಸಂಚಲನ ಸೃಷ್ಟಿಸಿದ ಅಗ್ನಿ ಶ್ರೀಧರ್​​ ಹೇಳಿಕೆ
ಅಗ್ನಿ ಶ್ರೀಧರ್
TV9 Web
| Edited By: |

Updated on:Jan 13, 2022 | 8:33 PM

Share

ದೇಶದಲ್ಲಿ ಕೊವಿಡ್ ಪ್ರಕರಣ ಹೆಚ್ಚುತ್ತಿದೆ. ಈಗ ಮೂರನೇ ಅಲೆಯ ಭಯದಲ್ಲಿ ಎಲ್ಲರೂ ಇದ್ದಾರೆ. ಕೊರೊನಾ ಪ್ರಕರಣಗಳು ದೊಡ್ಡ ಮಟ್ಟದಲ್ಲಿ ಹೆಚ್ಚುತ್ತಿರುವುದರಿಂದ ಸಹಜವಾಗಿಯೇ ಆತಂಕ ಮೂಡಿದೆ. ಅನೇಕ ಇಂಡಸ್ಟ್ರಿಗಳು ಅನಿಶ್ಚಿತತೆ ಎದುರಿಸುತ್ತಿವೆ. ಚಿತ್ರರಂಗಕ್ಕೆ ಕೊರೊನಾ ದೊಡ್ಡ ಹೊಡೆತ ನೀಡಿದೆ. ಸಿನಿಮಾ ಕೆಲಸಗಳು ನಿಂತಿವೆ. ಕೊವಿಡ್ ಕಾರಣದಿಂದ ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆಗೆ ಅವಕಾಶದ ನಿಯಮ ಬಂದಿರುವುದರಿಂದ ಯಾವ ಚಿತ್ರಗಳೂ ರಿಲೀಸ್​ ಆಗುತ್ತಿಲ್ಲ. ಈ ಮಧ್ಯೆ, ನಿರ್ದೇಶಕ ಹಾಗೂ ಚಿತ್ರಕಥೆ ಬರಹಗಾರ ಅಗ್ನಿ ಶ್ರೀಧರ್ (Agni Shridhar) ನೀಡಿದ ಹೇಳಿಕೆ ಸಂಚಲನ ಸೃಷ್ಟಿಸಿದೆ. ‘ಕೊವಿಡ್​ ಇಲ್ಲ. ಇದೊಂದು ಮೆಡಿಕಲ್​ ಮಾಫಿಯಾ’ ಎನ್ನುವ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ.

ಕೊವಿಡ್​ ಇದೆ ಮತ್ತು ಇಲ್ಲ ಎನ್ನುವ ಬಗ್ಗೆ ಕೊರೊನಾ ಕಾಣಿಸಿಕೊಂಡಾಗಿನಿಂದಲೂ ಚರ್ಚೆ ನಡೆಯುತ್ತಿದೆ. ಹಣ ಮಾಡಿಕೊಳ್ಳೋಕೆ ನಡೆಯುತ್ತಿರುವ ದಂಧೆ ಇದು ಎಂದು ಈ ಮೊದಲಿನಿಂದಲೂ ಹಲವರು ಆರೋಪ ಮಾಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಈಗ ಅಗ್ನಿ ಶ್ರೀಧರ್​​ ಅವರು ಮಾಡಿರುವ ಗಂಭೀರ ಆರೋಪ ಸಂಚಲನ ಸೃಷ್ಟಿಸಿದೆ.

‘ಕೊರೊನಾ ಎಂಬುದೇ ಸುಳ್ಳು. ಇದೊಂದು ಮೆಡಿಕಲ್​ ಮಾಫಿಯಾ. ನಾನು ಇದುವರೆಗೂ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ನಮ್ಮ ಕುಟುಂಬದಲ್ಲಿ ಯಾರೂ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ಇತ್ತೀಚೆಗೆ ಸಿದ್ದರಾಮಯ್ಯ ಅವರ ಎದುರಿಗೂ ನಾನು ಇದನ್ನೇ ಹೇಳಿದ್ದೇನೆ. ರಾಜಕಾರಣಿಗಳು ತಳ ವರ್ಗದ ಜನರನ್ನು ಬದುಕಿರುವಾಗಲೇ ಸಾಯಿಸಿದ್ದಾರೆ’ ಎಂದು ಅಗ್ನಿ ಶ್ರೀಧರ್​​ ಅವರು ‘ಕ್ರೀಂ‌’‌ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

‘ನನ್ನ ಕುಟುಂಬದ ಯಾರೊಬ್ಬರೂ ಕೊವಿಡ್​ ಲಸಿಕೆ ತೆಗೆದುಕೊಂಡಿಲ್ಲ. ನನಗೆ ಗೊತ್ತಿದೆ ಶೇ. 60 ವೈದ್ಯರು ಈ ಲಸಿಕೆ ಪಡೆದಿಲ್ಲ. ಇದು ಫ್ಯಾಕ್ಟ್​. ಯಾರೂ ಕೊವಿಡ್​ನಿಂದ ಸತ್ತಿಲ್ಲ. ಸತ್ತ ವ್ಯಕ್ತಿಯಲ್ಲಿ ನೂರಾರು ವೈರಸ್​ ಇದೆ. ಇದನ್ನು ಹೈಲೈಟ್​ ಮಾಡಲಾಗಿದೆ. ಇದು ನನ್ನ ಅಭಿಪ್ರಾಯ’ ಎಂದು ಅಗ್ನಿ ಶ್ರೀಧರ್​​ ಹೇಳಿದ್ದಾರೆ.

ಇದನ್ನೂ ಓದಿ: ರಾಧಿಕಾ ಪಂಡಿತ್​ ಮೊಬೈಲ್​ನಲ್ಲಿ ಯಶ್​ ಹೆಸರು ಏನೆಂದು ಸೇವ್​ ಆಗಿದೆ? ವೈರಲ್​ ಆಯ್ತು ವಿಡಿಯೋ

Arjun Sarja: ಶ್ರುತಿ ಹರಿಹರನ್​ ಮೀಟೂ ಪ್ರಕರಣ: ಅರ್ಜುನ್​ ಸರ್ಜಾಗೆ ಜಯ

Published On - 5:11 pm, Thu, 13 January 22

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ