AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಮಸ್ಯೆಯಿದ್ರೂ ರಾಗಿಣಿಗೆ ಸಿಗುತ್ತಿಲ್ಲ ಜಾಮೀನು!

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಜೈಲು ಸೇರಿರುವ ‘ನಶೆ’ರಾಣಿ ರಾಗಿಣಿಗೆ ಹೊಸ ಸಮಸ್ಯೆ ಎದುರಾಗಿದೆ. ಆರೋಗ್ಯ ಸಮಸ್ಯೆಯಿದ್ರೂ ನಟಿಗೆ ಜಾಮೀನು ಸಿಗುತ್ತಿಲ್ಲ. ಜಾಮೀನು ಪಡೆಯಲು ಅವಕಾಶವಿದ್ರೂ ಅರ್ಜಿ ಸಲ್ಲಿಸಿಲ್ಲ. ಯಾಕಂದ್ರೆ ರಾಗಿಣಿ ಹಿರಿಯ ವಕೀಲರ ಹುಡುಕಾಟದಲ್ಲಿದ್ದಾರೆ. ಹೌದು ರಾಗಿಣಿ ಸಂಬಂಧಿಕರು ಹೈಕೋರ್ಟ್ ಮುಂದೆ ವಾದಿಸಲು ಯಾರು ಸೂಕ್ತವೆಂದು ಲಾಯರ್​ನ ಹುಡುಕಾಟದಲ್ಲಿದ್ದಾರೆ. ರಾಗಿಣಿ ಈ ಪ್ರಕರಣದಲ್ಲಿ ಈಗಾಗಲೇ ಒಬ್ಬರು ವಕೀಲರನ್ನು ಬದಲಿಸಿದ್ದಾರೆ. ವಕೀಲ ಸುದರ್ಶನ್ ಬದಲಿಗೆ ಕಲ್ಯಾಣ್​ಕೃಷ್ಣ ಬಂಡಾರು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಈ ಹಿಂದೆ ಸಲ್ಲಿಸಿದ್ದ ಜಾಮೀನು ಸಿಗದ […]

ಆರೋಗ್ಯ ಸಮಸ್ಯೆಯಿದ್ರೂ ರಾಗಿಣಿಗೆ ಸಿಗುತ್ತಿಲ್ಲ ಜಾಮೀನು!
ಆಯೇಷಾ ಬಾನು
ಆಯೇಷಾ ಬಾನು|

Updated on: Oct 13, 2020 | 8:58 AM

Share

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಜೈಲು ಸೇರಿರುವ ‘ನಶೆ’ರಾಣಿ ರಾಗಿಣಿಗೆ ಹೊಸ ಸಮಸ್ಯೆ ಎದುರಾಗಿದೆ. ಆರೋಗ್ಯ ಸಮಸ್ಯೆಯಿದ್ರೂ ನಟಿಗೆ ಜಾಮೀನು ಸಿಗುತ್ತಿಲ್ಲ. ಜಾಮೀನು ಪಡೆಯಲು ಅವಕಾಶವಿದ್ರೂ ಅರ್ಜಿ ಸಲ್ಲಿಸಿಲ್ಲ. ಯಾಕಂದ್ರೆ ರಾಗಿಣಿ ಹಿರಿಯ ವಕೀಲರ ಹುಡುಕಾಟದಲ್ಲಿದ್ದಾರೆ.

ಹೌದು ರಾಗಿಣಿ ಸಂಬಂಧಿಕರು ಹೈಕೋರ್ಟ್ ಮುಂದೆ ವಾದಿಸಲು ಯಾರು ಸೂಕ್ತವೆಂದು ಲಾಯರ್​ನ ಹುಡುಕಾಟದಲ್ಲಿದ್ದಾರೆ. ರಾಗಿಣಿ ಈ ಪ್ರಕರಣದಲ್ಲಿ ಈಗಾಗಲೇ ಒಬ್ಬರು ವಕೀಲರನ್ನು ಬದಲಿಸಿದ್ದಾರೆ. ವಕೀಲ ಸುದರ್ಶನ್ ಬದಲಿಗೆ ಕಲ್ಯಾಣ್​ಕೃಷ್ಣ ಬಂಡಾರು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಈ ಹಿಂದೆ ಸಲ್ಲಿಸಿದ್ದ ಜಾಮೀನು ಸಿಗದ ಕಾರಣ ಈಗ ಮತ್ತೆ ಹೊಸ ವಕೀಲರ ಹುಡುಕಾಟದಲ್ಲಿದ್ದಾರೆ.

ಇನ್ನು ನಟಿ ಸಂಜನಾ ಈಗಾಗಲೇ ಹೈಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗೂ ರಾಗಿಣಿ NDPSಕೋರ್ಟ್​ಗೆ ಮೂರು ಅರ್ಜಿ ಸಲ್ಲಿಸಿದ್ದರು. ಸ್ಲಿಪ್​ ಡಿಸ್ಕ್​ ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಗಳಿವೆ. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಅನುಮತಿ ನೀಡಿ ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲು ಕೋರ್ಟ್ ಸೂಚಿಸಿದೆ.

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ