AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಸಮಸ್ಯೆಯಿದ್ರೂ ರಾಗಿಣಿಗೆ ಸಿಗುತ್ತಿಲ್ಲ ಜಾಮೀನು!

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಜೈಲು ಸೇರಿರುವ ‘ನಶೆ’ರಾಣಿ ರಾಗಿಣಿಗೆ ಹೊಸ ಸಮಸ್ಯೆ ಎದುರಾಗಿದೆ. ಆರೋಗ್ಯ ಸಮಸ್ಯೆಯಿದ್ರೂ ನಟಿಗೆ ಜಾಮೀನು ಸಿಗುತ್ತಿಲ್ಲ. ಜಾಮೀನು ಪಡೆಯಲು ಅವಕಾಶವಿದ್ರೂ ಅರ್ಜಿ ಸಲ್ಲಿಸಿಲ್ಲ. ಯಾಕಂದ್ರೆ ರಾಗಿಣಿ ಹಿರಿಯ ವಕೀಲರ ಹುಡುಕಾಟದಲ್ಲಿದ್ದಾರೆ. ಹೌದು ರಾಗಿಣಿ ಸಂಬಂಧಿಕರು ಹೈಕೋರ್ಟ್ ಮುಂದೆ ವಾದಿಸಲು ಯಾರು ಸೂಕ್ತವೆಂದು ಲಾಯರ್​ನ ಹುಡುಕಾಟದಲ್ಲಿದ್ದಾರೆ. ರಾಗಿಣಿ ಈ ಪ್ರಕರಣದಲ್ಲಿ ಈಗಾಗಲೇ ಒಬ್ಬರು ವಕೀಲರನ್ನು ಬದಲಿಸಿದ್ದಾರೆ. ವಕೀಲ ಸುದರ್ಶನ್ ಬದಲಿಗೆ ಕಲ್ಯಾಣ್​ಕೃಷ್ಣ ಬಂಡಾರು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಈ ಹಿಂದೆ ಸಲ್ಲಿಸಿದ್ದ ಜಾಮೀನು ಸಿಗದ […]

ಆರೋಗ್ಯ ಸಮಸ್ಯೆಯಿದ್ರೂ ರಾಗಿಣಿಗೆ ಸಿಗುತ್ತಿಲ್ಲ ಜಾಮೀನು!
ಆಯೇಷಾ ಬಾನು
|

Updated on: Oct 13, 2020 | 8:58 AM

Share

ಬೆಂಗಳೂರು: ಡ್ರಗ್ಸ್​ ಪ್ರಕರಣದಲ್ಲಿ ಜೈಲು ಸೇರಿರುವ ‘ನಶೆ’ರಾಣಿ ರಾಗಿಣಿಗೆ ಹೊಸ ಸಮಸ್ಯೆ ಎದುರಾಗಿದೆ. ಆರೋಗ್ಯ ಸಮಸ್ಯೆಯಿದ್ರೂ ನಟಿಗೆ ಜಾಮೀನು ಸಿಗುತ್ತಿಲ್ಲ. ಜಾಮೀನು ಪಡೆಯಲು ಅವಕಾಶವಿದ್ರೂ ಅರ್ಜಿ ಸಲ್ಲಿಸಿಲ್ಲ. ಯಾಕಂದ್ರೆ ರಾಗಿಣಿ ಹಿರಿಯ ವಕೀಲರ ಹುಡುಕಾಟದಲ್ಲಿದ್ದಾರೆ.

ಹೌದು ರಾಗಿಣಿ ಸಂಬಂಧಿಕರು ಹೈಕೋರ್ಟ್ ಮುಂದೆ ವಾದಿಸಲು ಯಾರು ಸೂಕ್ತವೆಂದು ಲಾಯರ್​ನ ಹುಡುಕಾಟದಲ್ಲಿದ್ದಾರೆ. ರಾಗಿಣಿ ಈ ಪ್ರಕರಣದಲ್ಲಿ ಈಗಾಗಲೇ ಒಬ್ಬರು ವಕೀಲರನ್ನು ಬದಲಿಸಿದ್ದಾರೆ. ವಕೀಲ ಸುದರ್ಶನ್ ಬದಲಿಗೆ ಕಲ್ಯಾಣ್​ಕೃಷ್ಣ ಬಂಡಾರು ನೇಮಕ ಮಾಡಿಕೊಳ್ಳಲಾಗಿತ್ತು. ಆದರೆ ಈ ಹಿಂದೆ ಸಲ್ಲಿಸಿದ್ದ ಜಾಮೀನು ಸಿಗದ ಕಾರಣ ಈಗ ಮತ್ತೆ ಹೊಸ ವಕೀಲರ ಹುಡುಕಾಟದಲ್ಲಿದ್ದಾರೆ.

ಇನ್ನು ನಟಿ ಸಂಜನಾ ಈಗಾಗಲೇ ಹೈಕೋರ್ಟ್​ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗೂ ರಾಗಿಣಿ NDPSಕೋರ್ಟ್​ಗೆ ಮೂರು ಅರ್ಜಿ ಸಲ್ಲಿಸಿದ್ದರು. ಸ್ಲಿಪ್​ ಡಿಸ್ಕ್​ ಸೇರಿದಂತೆ ಕೆಲ ಆರೋಗ್ಯ ಸಮಸ್ಯೆಗಳಿವೆ. ಹೀಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಅನುಮತಿ ನೀಡಿ ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಲು ಕೋರ್ಟ್ ಸೂಚಿಸಿದೆ.

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!