AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಭೋ ಶಿವ ಶಂಕರ ಎಂದ ಡಾಲಿ, ವಸಿಷ್ಠ ಸಿಂಹ

ಕೊರೊನಾ ಅಟ್ಟಹಾಸದಿಂದ ಕಳೆದ ನಾಲ್ಕು ತಿಂಗಳಿಂದ ಮಂಕಾಗಿದ್ದ ಕನ್ನಡ ಚಿತ್ರರಂಗ ಮತ್ತೆ ಚುರುಕಾಗಿದೆ. ಶ್ರಾವಣದ ಶುಭ ದಿನದಲ್ಲಿ ಒಂದೊಂದೆ ಚಿತ್ರಗಳು ಆ್ಯಕ್ಟೀವ್ ಆಗಿದೆ. ಈ ಸಂದರ್ಭದಲ್ಲಿ ಹೊಸ ಚಿತ್ರಕ್ಕೆ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಸಾಥ್ ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಂಭೋ ಶಿವ ಶಂಕರ ಚಿತ್ರ ಸೆಟ್ಟೇರಿದೆ. ಈ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಹಾಗೂ ಶೀರ್ಷಿಕೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ ಹಾಗೂ ವಸಿಷ್ಠ ಸಿಂಹ ಬಿಡುಗಡೆಗೊಳಿಸಿದ್ದಾರೆ. ಈ ಚಿತ್ರ ಸೆಪ್ಟೆಂಬರ್ […]

ಶಂಭೋ ಶಿವ ಶಂಕರ ಎಂದ ಡಾಲಿ, ವಸಿಷ್ಠ ಸಿಂಹ
ಆಯೇಷಾ ಬಾನು
ಆಯೇಷಾ ಬಾನು|

Updated on:Aug 16, 2020 | 10:48 AM

Share

ಕೊರೊನಾ ಅಟ್ಟಹಾಸದಿಂದ ಕಳೆದ ನಾಲ್ಕು ತಿಂಗಳಿಂದ ಮಂಕಾಗಿದ್ದ ಕನ್ನಡ ಚಿತ್ರರಂಗ ಮತ್ತೆ ಚುರುಕಾಗಿದೆ. ಶ್ರಾವಣದ ಶುಭ ದಿನದಲ್ಲಿ ಒಂದೊಂದೆ ಚಿತ್ರಗಳು ಆ್ಯಕ್ಟೀವ್ ಆಗಿದೆ. ಈ ಸಂದರ್ಭದಲ್ಲಿ ಹೊಸ ಚಿತ್ರಕ್ಕೆ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಸಾಥ್ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಂಭೋ ಶಿವ ಶಂಕರ ಚಿತ್ರ ಸೆಟ್ಟೇರಿದೆ. ಈ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಹಾಗೂ ಶೀರ್ಷಿಕೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ ಹಾಗೂ ವಸಿಷ್ಠ ಸಿಂಹ ಬಿಡುಗಡೆಗೊಳಿಸಿದ್ದಾರೆ. ಈ ಚಿತ್ರ ಸೆಪ್ಟೆಂಬರ್ ಮೊದಲವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ಶಂಭೋ ಶಿವ ಶಂಕರ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಕೊಳುತ್ತಿದ್ದಾರೆ. ಈಗಾಗಲೇ ಕನ್ನಡದ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಒಟ್ನಲ್ಲಿ ಕೊರೊನಾ ಸಮಯದಲ್ಲಿ ಹೊಸಬರಿಗೆ ಸ್ಟಾರ್ ನಟರು ಜೊತೆಯಾಗ್ತಿರೋದು ಸಂಚಲ ಸೃಷ್ಟಿಸಿದೆ.

Published On - 10:46 am, Sun, 16 August 20

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ