AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಭೋ ಶಿವ ಶಂಕರ ಎಂದ ಡಾಲಿ, ವಸಿಷ್ಠ ಸಿಂಹ

ಕೊರೊನಾ ಅಟ್ಟಹಾಸದಿಂದ ಕಳೆದ ನಾಲ್ಕು ತಿಂಗಳಿಂದ ಮಂಕಾಗಿದ್ದ ಕನ್ನಡ ಚಿತ್ರರಂಗ ಮತ್ತೆ ಚುರುಕಾಗಿದೆ. ಶ್ರಾವಣದ ಶುಭ ದಿನದಲ್ಲಿ ಒಂದೊಂದೆ ಚಿತ್ರಗಳು ಆ್ಯಕ್ಟೀವ್ ಆಗಿದೆ. ಈ ಸಂದರ್ಭದಲ್ಲಿ ಹೊಸ ಚಿತ್ರಕ್ಕೆ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಸಾಥ್ ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಂಭೋ ಶಿವ ಶಂಕರ ಚಿತ್ರ ಸೆಟ್ಟೇರಿದೆ. ಈ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಹಾಗೂ ಶೀರ್ಷಿಕೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ ಹಾಗೂ ವಸಿಷ್ಠ ಸಿಂಹ ಬಿಡುಗಡೆಗೊಳಿಸಿದ್ದಾರೆ. ಈ ಚಿತ್ರ ಸೆಪ್ಟೆಂಬರ್ […]

ಶಂಭೋ ಶಿವ ಶಂಕರ ಎಂದ ಡಾಲಿ, ವಸಿಷ್ಠ ಸಿಂಹ
ಆಯೇಷಾ ಬಾನು
|

Updated on:Aug 16, 2020 | 10:48 AM

Share

ಕೊರೊನಾ ಅಟ್ಟಹಾಸದಿಂದ ಕಳೆದ ನಾಲ್ಕು ತಿಂಗಳಿಂದ ಮಂಕಾಗಿದ್ದ ಕನ್ನಡ ಚಿತ್ರರಂಗ ಮತ್ತೆ ಚುರುಕಾಗಿದೆ. ಶ್ರಾವಣದ ಶುಭ ದಿನದಲ್ಲಿ ಒಂದೊಂದೆ ಚಿತ್ರಗಳು ಆ್ಯಕ್ಟೀವ್ ಆಗಿದೆ. ಈ ಸಂದರ್ಭದಲ್ಲಿ ಹೊಸ ಚಿತ್ರಕ್ಕೆ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಸಾಥ್ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಂಭೋ ಶಿವ ಶಂಕರ ಚಿತ್ರ ಸೆಟ್ಟೇರಿದೆ. ಈ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಹಾಗೂ ಶೀರ್ಷಿಕೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ ಹಾಗೂ ವಸಿಷ್ಠ ಸಿಂಹ ಬಿಡುಗಡೆಗೊಳಿಸಿದ್ದಾರೆ. ಈ ಚಿತ್ರ ಸೆಪ್ಟೆಂಬರ್ ಮೊದಲವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ಶಂಭೋ ಶಿವ ಶಂಕರ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಕೊಳುತ್ತಿದ್ದಾರೆ. ಈಗಾಗಲೇ ಕನ್ನಡದ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಒಟ್ನಲ್ಲಿ ಕೊರೊನಾ ಸಮಯದಲ್ಲಿ ಹೊಸಬರಿಗೆ ಸ್ಟಾರ್ ನಟರು ಜೊತೆಯಾಗ್ತಿರೋದು ಸಂಚಲ ಸೃಷ್ಟಿಸಿದೆ.

Published On - 10:46 am, Sun, 16 August 20

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ