AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಭೋ ಶಿವ ಶಂಕರ ಎಂದ ಡಾಲಿ, ವಸಿಷ್ಠ ಸಿಂಹ

ಕೊರೊನಾ ಅಟ್ಟಹಾಸದಿಂದ ಕಳೆದ ನಾಲ್ಕು ತಿಂಗಳಿಂದ ಮಂಕಾಗಿದ್ದ ಕನ್ನಡ ಚಿತ್ರರಂಗ ಮತ್ತೆ ಚುರುಕಾಗಿದೆ. ಶ್ರಾವಣದ ಶುಭ ದಿನದಲ್ಲಿ ಒಂದೊಂದೆ ಚಿತ್ರಗಳು ಆ್ಯಕ್ಟೀವ್ ಆಗಿದೆ. ಈ ಸಂದರ್ಭದಲ್ಲಿ ಹೊಸ ಚಿತ್ರಕ್ಕೆ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಸಾಥ್ ನೀಡಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಂಭೋ ಶಿವ ಶಂಕರ ಚಿತ್ರ ಸೆಟ್ಟೇರಿದೆ. ಈ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಹಾಗೂ ಶೀರ್ಷಿಕೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ ಹಾಗೂ ವಸಿಷ್ಠ ಸಿಂಹ ಬಿಡುಗಡೆಗೊಳಿಸಿದ್ದಾರೆ. ಈ ಚಿತ್ರ ಸೆಪ್ಟೆಂಬರ್ […]

ಶಂಭೋ ಶಿವ ಶಂಕರ ಎಂದ ಡಾಲಿ, ವಸಿಷ್ಠ ಸಿಂಹ
ಆಯೇಷಾ ಬಾನು
|

Updated on:Aug 16, 2020 | 10:48 AM

Share

ಕೊರೊನಾ ಅಟ್ಟಹಾಸದಿಂದ ಕಳೆದ ನಾಲ್ಕು ತಿಂಗಳಿಂದ ಮಂಕಾಗಿದ್ದ ಕನ್ನಡ ಚಿತ್ರರಂಗ ಮತ್ತೆ ಚುರುಕಾಗಿದೆ. ಶ್ರಾವಣದ ಶುಭ ದಿನದಲ್ಲಿ ಒಂದೊಂದೆ ಚಿತ್ರಗಳು ಆ್ಯಕ್ಟೀವ್ ಆಗಿದೆ. ಈ ಸಂದರ್ಭದಲ್ಲಿ ಹೊಸ ಚಿತ್ರಕ್ಕೆ ಡಾಲಿ ಧನಂಜಯ್ ಹಾಗೂ ವಸಿಷ್ಠ ಸಿಂಹ ಸಾಥ್ ನೀಡಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಂಭೋ ಶಿವ ಶಂಕರ ಚಿತ್ರ ಸೆಟ್ಟೇರಿದೆ. ಈ ಸಂದರ್ಭದಲ್ಲಿ ಚಿತ್ರದ ಪೋಸ್ಟರ್ ಹಾಗೂ ಶೀರ್ಷಿಕೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟರಾದ ಡಾಲಿ ಧನಂಜಯ ಹಾಗೂ ವಸಿಷ್ಠ ಸಿಂಹ ಬಿಡುಗಡೆಗೊಳಿಸಿದ್ದಾರೆ. ಈ ಚಿತ್ರ ಸೆಪ್ಟೆಂಬರ್ ಮೊದಲವಾರದಲ್ಲಿ ಚಿತ್ರೀಕರಣ ಆರಂಭವಾಗಲಿದೆ.

ಶಂಭೋ ಶಿವ ಶಂಕರ ಮೂರು ನಾಯಕ ಪಾತ್ರಗಳ ಹೆಸರಾಗಿದ್ದು, ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಈ ಮೂರು ಪಾತ್ರಗಳಲ್ಲಿ ಕಾಣಿಕೊಳುತ್ತಿದ್ದಾರೆ. ಈಗಾಗಲೇ ಕನ್ನಡದ ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಸೋನಾಲ್ ಮಾಂಟೆರೊ ಈ ಚಿತ್ರದ ನಾಯಕಿ. ಒಟ್ನಲ್ಲಿ ಕೊರೊನಾ ಸಮಯದಲ್ಲಿ ಹೊಸಬರಿಗೆ ಸ್ಟಾರ್ ನಟರು ಜೊತೆಯಾಗ್ತಿರೋದು ಸಂಚಲ ಸೃಷ್ಟಿಸಿದೆ.

Published On - 10:46 am, Sun, 16 August 20

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?