AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರಿಬ್ಬರ ಅಮೋಘ ಸಾಧನೆಗೆ ಸ್ಯಾಂಡಲ್​ವುಡ್​ ಫಿದಾ! ಟೈಟಲ್ ನೋಂದಣಿಯಾಯ್ತು!

ಮಂಗಳೂರು: ಸದ್ಯ ಕಂಬಳ ವಿಶ್ವಮಟ್ಟದಲ್ಲಿ ಹೆಸರು ಮಾಡ್ತಿದೆ. ಈಗ ಅದೇ ಕಂಬಳ ಅನ್ನೋ ಹೆಸರನ್ನ ಬಳಸಿ ಸಿನಿಮಾ ಮಾಡೋಕೆ ಕನ್ನಡ ಚಿತ್ರರಂಗ ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲದ ನಿರ್ಮಾಪಕ ಲೋಕೇಶ್ ಶೆಟ್ಟಿ ಕಂಬಳ ಸಿನಿಮಾ ಟೈಟಲನ್ನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ. ವಿಶ್ವಮಟ್ಟದಲ್ಲಿ ಹೆಸರು ಪಡೆದಿರುವ ಕರಾವಳಿ ಕ್ರೀಡೆ ಕಂಬಳ ಹೆಸರಿನ ಸಿನಿಮಾ ನಿಖಿಲ್ ಮಂಜು ನಿರ್ದೇಶನದಲ್ಲಿ ಸೆಟ್ಟೇರಲಿದೆ. 10,500 ರೂಪಾಯಿ ಕಟ್ಟಿ ಟೈಟಲ್ ನೋಂದಣಿ ಮಾಡಿಸಿಕೊಂಡಿದ್ದಾರೆ. ಕಂಬಳ ವೀರರ ಪಾತ್ರದಲ್ಲಿ ನಟಿಸಲು […]

ಇವರಿಬ್ಬರ ಅಮೋಘ ಸಾಧನೆಗೆ ಸ್ಯಾಂಡಲ್​ವುಡ್​ ಫಿದಾ! ಟೈಟಲ್ ನೋಂದಣಿಯಾಯ್ತು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 18, 2020 | 12:02 PM

Share

ಮಂಗಳೂರು: ಸದ್ಯ ಕಂಬಳ ವಿಶ್ವಮಟ್ಟದಲ್ಲಿ ಹೆಸರು ಮಾಡ್ತಿದೆ. ಈಗ ಅದೇ ಕಂಬಳ ಅನ್ನೋ ಹೆಸರನ್ನ ಬಳಸಿ ಸಿನಿಮಾ ಮಾಡೋಕೆ ಕನ್ನಡ ಚಿತ್ರರಂಗ ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲದ ನಿರ್ಮಾಪಕ ಲೋಕೇಶ್ ಶೆಟ್ಟಿ ಕಂಬಳ ಸಿನಿಮಾ ಟೈಟಲನ್ನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ರಿಜಿಸ್ಟರ್ ಮಾಡಿಸಿಕೊಂಡಿದ್ದಾರೆ. ವಿಶ್ವಮಟ್ಟದಲ್ಲಿ ಹೆಸರು ಪಡೆದಿರುವ ಕರಾವಳಿ ಕ್ರೀಡೆ ಕಂಬಳ ಹೆಸರಿನ ಸಿನಿಮಾ ನಿಖಿಲ್ ಮಂಜು ನಿರ್ದೇಶನದಲ್ಲಿ ಸೆಟ್ಟೇರಲಿದೆ. 10,500 ರೂಪಾಯಿ ಕಟ್ಟಿ ಟೈಟಲ್ ನೋಂದಣಿ ಮಾಡಿಸಿಕೊಂಡಿದ್ದಾರೆ.

ಕಂಬಳ ವೀರರ ಪಾತ್ರದಲ್ಲಿ ನಟಿಸಲು ಹೀರೋಗಳಿಗಾಗಿ ಹುಡುಕಾಟ ಶ್ರೀನಿವಾಸ ಗೌಡ ಮತ್ತು ನಿಶಾಂತ್ ಶೆಟ್ಟಿ ದಾಖಲೆ ಹಿನ್ನೆಲೆ ಅದೇ ಮಾದರಿಯಲ್ಲಿ ಈ ಚಿತ್ರ ತಯಾರಾಗಲಿದ್ದು, ಮುಂದಿನ ವಾರದಿಂದಲೇ ಮಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಕಂಬಳ ವೀರರಿಬ್ಬರ ಪಾತ್ರದಲ್ಲಿ ನಟಿಸಲು ಹೀರೋಗಳಿಗಾಗಿ ಹುಡುಕಾಟದಲ್ಲಿದ್ದಾರೆ. ಇನ್ನು ಈ ಚಿತ್ರ ಕನ್ನಡ ಮತ್ತು ತುಳು ಭಾಷೆಯಲ್ಲಿ ಬರಲಿದೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ