AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿಗೆ ರಾಬರ್ಟ್​ ದರ್ಶನ: ಕೊನೆಗೂ ಘೋಷಣೆ ಆಯ್ತು ಡಿ ಬಾಸ್​ ಸಿನಿಮಾ ರಿಲೀಸ್​ ಡೇಟ್

ಎಲ್ಲವೂ ಅಂದಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ವೈರಸ್​ ಸೋಂಕಿನ ಕಾರಣದಿಂದಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಡಿ-ಬಾಸ್​ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಿದ್ದು, ಶಿವರಾತ್ರಿಗೆ ರಾಬರ್ಟ್​ ದರ್ಶನ ನೀಡಲಿದ್ದಾನೆ. ಸದ್ಯ, ಥಿಯೇಟರ್​ಗೆ ಜನರು ಅಷ್ಟಾಗಿ ಬರುತ್ತಿಲ್ಲ. ಹೀಗಾಗಿ, ಸಾಕಷ್ಟು ಸಿನಿಮಾ ನಿರ್ಮಾಪಕರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಈ ಮಧ್ಯೆ ರಾಬರ್ಟ್​ ಚಿತ್ರ ಕೂಡ ಒಟಿಟಿಯಲ್ಲಿ ಬಿಡುಗಡೆ​ ಆಗಲಿದೆ ಎಂದು ಹೇಳಲಾಗಿತ್ತು. ದರ್ಶನ್​ […]

ಶಿವರಾತ್ರಿಗೆ ರಾಬರ್ಟ್​ ದರ್ಶನ: ಕೊನೆಗೂ ಘೋಷಣೆ ಆಯ್ತು ಡಿ ಬಾಸ್​ ಸಿನಿಮಾ ರಿಲೀಸ್​ ಡೇಟ್
ದರ್ಶನ್
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 2:43 PM

Share

ಎಲ್ಲವೂ ಅಂದಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ವೈರಸ್​ ಸೋಂಕಿನ ಕಾರಣದಿಂದಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಡಿ-ಬಾಸ್​ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಿದ್ದು, ಶಿವರಾತ್ರಿಗೆ ರಾಬರ್ಟ್​ ದರ್ಶನ ನೀಡಲಿದ್ದಾನೆ.

ಸದ್ಯ, ಥಿಯೇಟರ್​ಗೆ ಜನರು ಅಷ್ಟಾಗಿ ಬರುತ್ತಿಲ್ಲ. ಹೀಗಾಗಿ, ಸಾಕಷ್ಟು ಸಿನಿಮಾ ನಿರ್ಮಾಪಕರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಈ ಮಧ್ಯೆ ರಾಬರ್ಟ್​ ಚಿತ್ರ ಕೂಡ ಒಟಿಟಿಯಲ್ಲಿ ಬಿಡುಗಡೆ​ ಆಗಲಿದೆ ಎಂದು ಹೇಳಲಾಗಿತ್ತು. ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಸಿನಿಮಾ ಸ್ವಾಗತಿಸಬೇಕು ಎಂದು ಯೋಜನೆ ಹಾಕಿಕೊಂಡಿದ್ದ ಅಭಿಮಾನಿಗಳಿಗೆ ಈ ಸುದ್ದಿ ತುಂಬಾನೇ ಬೇಸರ ಮೂಡಿಸಿತ್ತು. ಈಗ ಚಿತ್ರ ತಂಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

ಇಂದು ಮುಂಜಾನೆ 11 ಗಂಟೆಗೆ ದರ್ಶನ್​ ಫೇಸ್​ಬುಕ್​ ಲೈವ್ ಬಂದಿದ್ದರು. ಈ ವೇಳೆ ದರ್ಶನ್​ ಸಿನಿಮಾ ರಿಲೀಸ್​ ದಿನಾಂಕ ಘೋಷಣೆ ಮಾಡಿದ್ದಾರೆ. ಮಾರ್ಚ್​ 11ರಂದು ನಾವು ಚಿತ್ರಮಂದಿರಕ್ಕೆ ಬರುತ್ತೇವೆ ಎಂದು ದರ್ಶನ್​ ಹೇಳಿದ್ದಾರೆ.

ಸಿನಿಮಾ ತೆರೆಗೆ ಬರೋಕೆ ಇನ್ನೂ ಎರಡು ತಿಂಗಳು ಬಾಕಿ ಇದೆ. ಕೊರೊನಾ ವೈರಸ್​ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದೆ. ಹೀಗಾಗಿ, ಮಾರ್ಚ್​ ವೇಳೆಗೆ ಚಿತ್ರಮಂದಿರದಲ್ಲಿ ಪೂರ್ತಿಯಾಗಿ ಪ್ರೇಕ್ಷಕರನ್ನು ಕೂರಿಸಲು ಅವಕಾಶ ನೀಡಿದರೂ ಆಶ್ಚರ್ಯವಿಲ್ಲ. ಹಾಗಾದಲ್ಲಿ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ

Follow Us
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ