AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿಗೆ ರಾಬರ್ಟ್​ ದರ್ಶನ: ಕೊನೆಗೂ ಘೋಷಣೆ ಆಯ್ತು ಡಿ ಬಾಸ್​ ಸಿನಿಮಾ ರಿಲೀಸ್​ ಡೇಟ್

ಎಲ್ಲವೂ ಅಂದಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ವೈರಸ್​ ಸೋಂಕಿನ ಕಾರಣದಿಂದಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಡಿ-ಬಾಸ್​ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಿದ್ದು, ಶಿವರಾತ್ರಿಗೆ ರಾಬರ್ಟ್​ ದರ್ಶನ ನೀಡಲಿದ್ದಾನೆ. ಸದ್ಯ, ಥಿಯೇಟರ್​ಗೆ ಜನರು ಅಷ್ಟಾಗಿ ಬರುತ್ತಿಲ್ಲ. ಹೀಗಾಗಿ, ಸಾಕಷ್ಟು ಸಿನಿಮಾ ನಿರ್ಮಾಪಕರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಈ ಮಧ್ಯೆ ರಾಬರ್ಟ್​ ಚಿತ್ರ ಕೂಡ ಒಟಿಟಿಯಲ್ಲಿ ಬಿಡುಗಡೆ​ ಆಗಲಿದೆ ಎಂದು ಹೇಳಲಾಗಿತ್ತು. ದರ್ಶನ್​ […]

ಶಿವರಾತ್ರಿಗೆ ರಾಬರ್ಟ್​ ದರ್ಶನ: ಕೊನೆಗೂ ಘೋಷಣೆ ಆಯ್ತು ಡಿ ಬಾಸ್​ ಸಿನಿಮಾ ರಿಲೀಸ್​ ಡೇಟ್
ದರ್ಶನ್
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 2:43 PM

Share

ಎಲ್ಲವೂ ಅಂದಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ವೈರಸ್​ ಸೋಂಕಿನ ಕಾರಣದಿಂದಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಡಿ-ಬಾಸ್​ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಿದ್ದು, ಶಿವರಾತ್ರಿಗೆ ರಾಬರ್ಟ್​ ದರ್ಶನ ನೀಡಲಿದ್ದಾನೆ.

ಸದ್ಯ, ಥಿಯೇಟರ್​ಗೆ ಜನರು ಅಷ್ಟಾಗಿ ಬರುತ್ತಿಲ್ಲ. ಹೀಗಾಗಿ, ಸಾಕಷ್ಟು ಸಿನಿಮಾ ನಿರ್ಮಾಪಕರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಈ ಮಧ್ಯೆ ರಾಬರ್ಟ್​ ಚಿತ್ರ ಕೂಡ ಒಟಿಟಿಯಲ್ಲಿ ಬಿಡುಗಡೆ​ ಆಗಲಿದೆ ಎಂದು ಹೇಳಲಾಗಿತ್ತು. ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಸಿನಿಮಾ ಸ್ವಾಗತಿಸಬೇಕು ಎಂದು ಯೋಜನೆ ಹಾಕಿಕೊಂಡಿದ್ದ ಅಭಿಮಾನಿಗಳಿಗೆ ಈ ಸುದ್ದಿ ತುಂಬಾನೇ ಬೇಸರ ಮೂಡಿಸಿತ್ತು. ಈಗ ಚಿತ್ರ ತಂಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

ಇಂದು ಮುಂಜಾನೆ 11 ಗಂಟೆಗೆ ದರ್ಶನ್​ ಫೇಸ್​ಬುಕ್​ ಲೈವ್ ಬಂದಿದ್ದರು. ಈ ವೇಳೆ ದರ್ಶನ್​ ಸಿನಿಮಾ ರಿಲೀಸ್​ ದಿನಾಂಕ ಘೋಷಣೆ ಮಾಡಿದ್ದಾರೆ. ಮಾರ್ಚ್​ 11ರಂದು ನಾವು ಚಿತ್ರಮಂದಿರಕ್ಕೆ ಬರುತ್ತೇವೆ ಎಂದು ದರ್ಶನ್​ ಹೇಳಿದ್ದಾರೆ.

ಸಿನಿಮಾ ತೆರೆಗೆ ಬರೋಕೆ ಇನ್ನೂ ಎರಡು ತಿಂಗಳು ಬಾಕಿ ಇದೆ. ಕೊರೊನಾ ವೈರಸ್​ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದೆ. ಹೀಗಾಗಿ, ಮಾರ್ಚ್​ ವೇಳೆಗೆ ಚಿತ್ರಮಂದಿರದಲ್ಲಿ ಪೂರ್ತಿಯಾಗಿ ಪ್ರೇಕ್ಷಕರನ್ನು ಕೂರಿಸಲು ಅವಕಾಶ ನೀಡಿದರೂ ಆಶ್ಚರ್ಯವಿಲ್ಲ. ಹಾಗಾದಲ್ಲಿ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್