AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟ್ಟಣಗೆರೆ ಶೆಡ್​ನ ಸಿಸಿಟಿವಿಯಲ್ಲಿದೆ ಶವ ಎಳೆದೊಯ್ಯೋ ದೃಶ್ಯ; ಆದರೆ…

ಹಲ್ಲೆ ಬಳಿಕ ನಿತ್ರಾಣವಾಗಿದ್ದ ರೇಣುಕಾಸ್ವಾಮಿ ಮೇಲೆ ನಿಖಿಲ್, ಪವನ್, ರಾಘವೇಂದ್ರ ಅವರಿಂದ ಹಲ್ಲೆ ನಡೆದಿದೆ. ಬಳಿಕ ಶೆಡ್​ನಲ್ಲೇ ರೇಣುಕಾ ಸ್ವಾಮಿ ಕೊನೆಯುಸಿರೆಳೆದಿದ್ದರು. ನಂತರ ಶವವನ್ನು ನಿಖಿಲ್, ಪವನ್ ಹಾಗೂ ಇನ್ನಿತರ ಆರೋಪಿಗಳು ಸಾಗಿಸಿದ್ದರು. ಸಿಸಿಟಿವಿ ದೃಶ್ಯವನ್ನು ನಾಶ ಮಾಡಲಾಗಿತ್ತು.

ಪಟ್ಟಣಗೆರೆ ಶೆಡ್​ನ ಸಿಸಿಟಿವಿಯಲ್ಲಿದೆ ಶವ ಎಳೆದೊಯ್ಯೋ ದೃಶ್ಯ; ಆದರೆ...
ದರ್ಶನ್
Jagadish PB
| Edited By: |

Updated on: Jul 20, 2024 | 11:46 AM

Share

ಬೆಂಗಳೂರಿನಲ್ಲಿರುವ ಪಟ್ಟಣಗೆರೆಯಲ್ಲಿ ರೇಣುಕಾ ಸ್ವಾಮಿ ಹತ್ಯೆ ಮಾಡಲಾಗಿತ್ತು. ಈ ಬೆನ್ನಲ್ಲೇ ಆ ಶವವನ್ನು ತೆಗೆದುಕೊಂಡು ಹೋಗಿ ಬೇರೆ ಕಡೆಯಲ್ಲಿ ಎಸೆಯಲಾಗಿತ್ತು. ಪಟ್ಟಣಗೆರೆ ಶೆಡ್​ನ ಸಿಸಿಟಿಯವಲ್ಲಿ ಶವ ಎಳೆದೊಯ್ಯೋ ದೃಶ್ಯ ಇತ್ತು. ಆದರೆ, ಸಿಸಿಟಿವಿ ವಿಡಿಯೋನ ಆರೋಪಿಗಳು ಡಿಲೀಟ್ ಮಾಡಿದ್ದಾರೆ. ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯವನ್ನೇ ಪ್ಲಾನ್ ಮಾಡಿ ಆರೋಪಿಗಳು ನಾಶ ಮಾಡಿದ್ದಾರೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ರಿಟ್ರೀವ್ ಮಾಡಲು ಪ್ರಯತ್ನಿಸುತ್ತಿದ್ದಾರೆ.

ರೇಣುಕಾ ಸ್ವಾಮಿ ಅವರು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು ಎನ್ನಲಾಗಿದೆ. ಇದರಿಂದ ಸಿಟ್ಟಾದ ದರ್ಶನ್ ಅವರು ತಮ್ಮ ಸಂಗಡಿಗರ ಜೊತೆ ಸೇರಿ ರೇಣುಕಾ ಸ್ವಾಮಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಇದೆ. ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹೀಗಿರುವಾಗಲೇ ಆರೋಪಿಗಳ ವಿರುದ್ಧ ಪ್ರಮುಖ ಸಾಕ್ಷಿಯನ್ನೇ ನಾಶ ಮಾಡಿದ ಆರೋಪ ಬಂದಿದೆ.

ಹಲ್ಲೆ ಬಳಿಕ ನಿತ್ರಾಣವಾಗಿದ್ದ ರೇಣುಕಾಸ್ವಾಮಿ ಮೇಲೆ ನಿಖಿಲ್, ಪವನ್, ರಾಘವೇಂದ್ರ ಅವರಿಂದ ಹಲ್ಲೆ ನಡೆದಿದೆ. ಬಳಿಕ ಶೆಡ್​ನಲ್ಲೇ ರೇಣುಕಾ ಸ್ವಾಮಿ ಕೊನೆಯುಸಿರೆಳೆದಿದ್ದರು. ನಂತರ ಶವವನ್ನು ನಿಖಿಲ್, ಪವನ್ ಹಾಗೂ ಇನ್ನಿತರ ಆರೋಪಿಗಳು ಸಾಗಿಸಿದ್ದರು. ಶೆಡ್​ನ‌ ಒಂದು ರೂಮ್​ನಿಂದ ಮತ್ತೊಂದು ಸೈಡ್​ನಲ್ಲಿದ್ದ ರೂಮ್​ಗೆ ಎಳೆದು ಸಾಗಾಟ ಮಾಡಲಾಗಿದೆ.

ಇದನ್ನೂ ಓದಿ: ಪವಿತ್ರಾ ಆಪ್ತರಿಂದಲೇ ನಡೆಯಿತಾ ರೇಣುಕಾ ಸ್ವಾಮಿ ಮರಣೋತ್ತರ ಪರೀಕ್ಷೆ?

ರೂಮ್​ನಲ್ಲಿದ್ದ ಸಿಸಿಟಿವಿಯಲ್ಲಿ ಆರೋಪಿಗಳ ಚಲನವಲನ ಸೆರೆಯಾಗಿತ್ತು. ಮೃತದೇಹ ಎಳೆದು ತರೋ ವಿಡಿಯೋ ಸ್ಪಷ್ಟವಾಗಿ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದ್ದ ವಿನಯ್ ಸಿಸಿಟಿವಿ ಫುಟೇಜ್ ಡಿಲೀಟ್ ಮಾಡಿದ್ದ. ಸದ್ಯ ಸಿಸಿಟಿವಿ ಡಿವಿಆರ್ ಕೂಡ ರಿಟ್ರಿವ್​ಗೆ ರವಾನೆ ಮಾಡಲಾಗಿದೆ. ವಿಡಿಯೋ ರಿಟ್ರೀವ್ ಆದರೆ ಪ್ರಕರಣಕ್ಕೆ ಮತ್ತೊಂದು ಪ್ರಬಲ ಸಾಕ್ಷ್ಯ ಸಿಕ್ಕಂತೆ ಆಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ