AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್​-ವಿಜಯಲಕ್ಷ್ಮಿ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ; ವೈರಲ್​ ಆಯ್ತು ಮದುವೆ ಆಮಂತ್ರಣ ಪತ್ರ  

‘ಚಾಲೆಂಜಿಂಗ್ ಸ್ಟಾರ್ ದಾಸ ದರ್ಶನ್ ಹಾಗೂ ವಿಜಯಲಕ್ಷ್ಮಿ ಅತ್ತಿಗೆ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ಯಾವಾಗ್ಲೂ ಹಿಂಗೆ ನಗ್ ನಗ್ತಾ ಜೊತೆಯಾಗಿ ಖುಷಿಯಾಗಿ ಇರಿ ಅಣ್ಣ ಮತ್ತು ಅತ್ತಿಗೆ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

ದರ್ಶನ್​-ವಿಜಯಲಕ್ಷ್ಮಿ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ; ವೈರಲ್​ ಆಯ್ತು ಮದುವೆ ಆಮಂತ್ರಣ ಪತ್ರ  
ದರ್ಶನ್​-ವಿಜಯಲಕ್ಷ್ಮಿ ಹಾಊ ವೆಡ್ಡಿಂಗ್​ ಕಾರ್ಡ್​
Follow us
ರಾಜೇಶ್ ದುಗ್ಗುಮನೆ
|

Updated on:May 19, 2021 | 4:37 PM

ನಟ ದರ್ಶನ್​-ವಿಜಯಲಕ್ಷ್ಮಿ ದಂಪತಿಗೆ ಇಂದು ವಿವಾಹ ವಾರ್ಷಿಕೋತ್ಸವದ ಸಂಭ್ರಮ. ಈ ವಿಶೇಷ ದಿನದಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ದಂಪತಿಗೆ ಶುಭಾಶಯ ಕೋರುತ್ತಿದ್ದಾರೆ. ಈ ವಿಶೇಷ ದಿನದಂದು ಅವರ ವಿವಾಹ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಒಂದು ವೈರಲ್​ ಆಗಿದೆ.  2003ರಲ್ಲಿ ವಿಜಯಲಕ್ಷ್ಮಿ ಅವರನ್ನು ದರ್ಶನ್​ 2003ರಲ್ಲಿ ಧರ್ಮಸ್ಥಳದಲ್ಲಿ ಮದುವೆ ಆದರು. ವಿಜಯಲಕ್ಷ್ಮಿ ಕೆಮಿಕಲ್​ ಇಂಜಿನಿಯರ್ ಪದವೀಧರೆ​. ದರ್ಶನ್​-ವಿಜಯಲಕ್ಷ್ಮಿ ಪುತ್ರನ ಹೆಸರು ವಿನೀಶ್​. ದರ್ಶನ್​-ವಿಜಯಲಕ್ಷ್ಮಿ ಮದುವೆಗೆ ಇಂದು 18 ವರ್ಷ. ಈ ವಿಶೇಷ ದಿನದಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ.

ದರ್ಶನ್ ಅವರ ವಿವಾಹ ಆಮಂತ್ರಣ ಪತ್ರ ಈಗ ವೈರಲ್​ ಆಗಿದೆ. 19-05-2003ನೇ ಸೋಮವಾರ ಬೆಳಗ್ಗೆ 9:10ರಿಂದ 9:50ರವರೆಗಿನ ಮಿಥುನ ಲಗ್ನದಲ್ಲಿ ನಾವು ವಿವಾಹವಾಗುತ್ತಿದ್ದೇವೆ. ಧರ್ಮಸ್ಥಳದ ವಸಂತ್​ ಮಹಲ್​ನಲ್ಲಿ ಮದುವೆ ನಡೆಯಲಿದೆ. ಎಲ್ಲರೂ ಮದುವೆಗೆ ಆಗಮಿಸಬೇಕು ಎಂದು ಆಮಂತ್ರಣ ಕೋರುತ್ತಿದ್ದೇನೆ ಎಂದು ಆಮಂತ್ರಣ ಪತ್ರದಲ್ಲಿ ಬರೆಯಲಾಗಿತ್ತು.

‘ಚಾಲೆಂಜಿಂಗ್ ಸ್ಟಾರ್ ದಾಸ ದರ್ಶನ್ ಹಾಗೂ ವಿಜಯಲಕ್ಷ್ಮಿ ಅತ್ತಿಗೆ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು. ಯಾವಾಗ್ಲೂ ಹಿಂಗೆ ನಗ್ ನಗ್ತಾ ಜೊತೆಯಾಗಿ ಖುಷಿಯಾಗಿ ಇರಿ ಅಣ್ಣ ಮತ್ತು ಅತ್ತಿಗೆ’ ಎಂದು ಅಭಿಮಾನಿಗಳು ಬರೆದುಕೊಂಡಿದ್ದಾರೆ.

ಈ ವರ್ಷ ತೆರೆಗೆ ಬಂದ ರಾಬರ್ಟ್​ ಸಿನಿಮಾ ಸೂಪರ್​ ಹಿಟ್​ ಆಗಿತ್ತು. ಈ ಸಿನಿಮಾ ನೋಡಿ ಅಭಿಮಾನಿಗಳು ಸಖತ್​​ ಖುಷಿ ಆಗಿದ್ದರು. ಈ ಸಿನಿಮಾ 100 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಈ ಚಿತ್ರ ತೆರೆಕಂಡ ನಂತರ ದರ್ಶನ್​ ಯಾವುದೇ ಹೊಸ ಚಿತ್ರವನ್ನು ಘೋಷಿಸಿಲ್ಲ.

ಇದನ್ನೂ ಓದಿ: Kotigobba 3: ದರ್ಶನ್​ಗೆ ಹೀರೋಯಿನ್​ ಆಗಿದ್ದ ನಟಿಗೆ ಈಗ ಸುದೀಪ್ ತಾಯಿ ಪಾತ್ರ?

ತೂಗುದೀಪ ಶ್ರೀನಿವಾಸ್​, ದರ್ಶನ್​, ದಿನಕರ್​ ಬಗ್ಗೆ ಮೀನಾ ತೂಗುದೀಪ ಅಪರೂಪದ ಮಾತುಗಳು

Published On - 4:16 pm, Wed, 19 May 21

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ