AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಜಲಾಶಯ ‘ದರ್ಶನ’: ಎರಡು ದಿನ Safari, Photography ಮಾಡಲಿರುವ ದಚ್ಚು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಭಾಗಕ್ಕೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ನಿನ್ನೆ ಸಂಜೆ ಭೇಟಿ ನೀಡಿ ಜಲಾಶಯದ ವೀಕ್ಷಣೆ ಮಾಡಿದರು. BRP ಜಂಗಲ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ದರ್ಶನ್, ಇಂದು ಭದ್ರ ಅಭಯಾರಣ್ಯದಲ್ಲಿ ಸಫಾರಿ ನಡೆಸಿ ವನ್ಯಜೀವಿಗಳ ಫೋಟೋ ಕ್ಲಿಕ್ಕಿಸಲಿದ್ದಾರೆ. ದರ್ಶನ್​ ಎರಡು ದಿನಗಳ ಕಾಲ ಜಂಗಲ್ ರೆಸಾರ್ಟ್‌ನಲ್ಲಿ ಉಳಿಯಲಿದ್ದಾರೆ. ದಚ್ಚುಗೆ ಹಾಸ್ಯ ನಟ ಚಿಕ್ಕಣ್ಣ ಸಾಥ್​​ ನೀಡಿದ್ದಾರೆ. ಜೊತೆಗೆ, 10ಕ್ಕೂ ಹೆಚ್ಚು ಇತರೆ ಸ್ನೇಹಿತರೊಂದಿಗೆ ದರ್ಶನ್​ ಅಭಯಾರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.

ಭದ್ರಾ ಜಲಾಶಯ ‘ದರ್ಶನ’: ಎರಡು ದಿನ Safari, Photography ಮಾಡಲಿರುವ ದಚ್ಚು
KUSHAL V
| Edited By: |

Updated on:Aug 08, 2020 | 10:49 AM

Share

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಭಾಗಕ್ಕೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ನಿನ್ನೆ ಸಂಜೆ ಭೇಟಿ ನೀಡಿ ಜಲಾಶಯದ ವೀಕ್ಷಣೆ ಮಾಡಿದರು. BRP ಜಂಗಲ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ದರ್ಶನ್, ಇಂದು ಭದ್ರ ಅಭಯಾರಣ್ಯದಲ್ಲಿ ಸಫಾರಿ ನಡೆಸಿ ವನ್ಯಜೀವಿಗಳ ಫೋಟೋ ಕ್ಲಿಕ್ಕಿಸಲಿದ್ದಾರೆ.

ದರ್ಶನ್​ ಎರಡು ದಿನಗಳ ಕಾಲ ಜಂಗಲ್ ರೆಸಾರ್ಟ್‌ನಲ್ಲಿ ಉಳಿಯಲಿದ್ದಾರೆ. ದಚ್ಚುಗೆ ಹಾಸ್ಯ ನಟ ಚಿಕ್ಕಣ್ಣ ಸಾಥ್​​ ನೀಡಿದ್ದಾರೆ. ಜೊತೆಗೆ, 10ಕ್ಕೂ ಹೆಚ್ಚು ಇತರೆ ಸ್ನೇಹಿತರೊಂದಿಗೆ ದರ್ಶನ್​ ಅಭಯಾರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.

Published On - 10:14 am, Sat, 8 August 20

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ