AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಜಲಾಶಯ ‘ದರ್ಶನ’: ಎರಡು ದಿನ Safari, Photography ಮಾಡಲಿರುವ ದಚ್ಚು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಭಾಗಕ್ಕೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ನಿನ್ನೆ ಸಂಜೆ ಭೇಟಿ ನೀಡಿ ಜಲಾಶಯದ ವೀಕ್ಷಣೆ ಮಾಡಿದರು. BRP ಜಂಗಲ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ದರ್ಶನ್, ಇಂದು ಭದ್ರ ಅಭಯಾರಣ್ಯದಲ್ಲಿ ಸಫಾರಿ ನಡೆಸಿ ವನ್ಯಜೀವಿಗಳ ಫೋಟೋ ಕ್ಲಿಕ್ಕಿಸಲಿದ್ದಾರೆ. ದರ್ಶನ್​ ಎರಡು ದಿನಗಳ ಕಾಲ ಜಂಗಲ್ ರೆಸಾರ್ಟ್‌ನಲ್ಲಿ ಉಳಿಯಲಿದ್ದಾರೆ. ದಚ್ಚುಗೆ ಹಾಸ್ಯ ನಟ ಚಿಕ್ಕಣ್ಣ ಸಾಥ್​​ ನೀಡಿದ್ದಾರೆ. ಜೊತೆಗೆ, 10ಕ್ಕೂ ಹೆಚ್ಚು ಇತರೆ ಸ್ನೇಹಿತರೊಂದಿಗೆ ದರ್ಶನ್​ ಅಭಯಾರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.

ಭದ್ರಾ ಜಲಾಶಯ ‘ದರ್ಶನ’: ಎರಡು ದಿನ Safari, Photography ಮಾಡಲಿರುವ ದಚ್ಚು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 08, 2020 | 10:49 AM

Share

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಭಾಗಕ್ಕೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ನಿನ್ನೆ ಸಂಜೆ ಭೇಟಿ ನೀಡಿ ಜಲಾಶಯದ ವೀಕ್ಷಣೆ ಮಾಡಿದರು. BRP ಜಂಗಲ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ದರ್ಶನ್, ಇಂದು ಭದ್ರ ಅಭಯಾರಣ್ಯದಲ್ಲಿ ಸಫಾರಿ ನಡೆಸಿ ವನ್ಯಜೀವಿಗಳ ಫೋಟೋ ಕ್ಲಿಕ್ಕಿಸಲಿದ್ದಾರೆ.

ದರ್ಶನ್​ ಎರಡು ದಿನಗಳ ಕಾಲ ಜಂಗಲ್ ರೆಸಾರ್ಟ್‌ನಲ್ಲಿ ಉಳಿಯಲಿದ್ದಾರೆ. ದಚ್ಚುಗೆ ಹಾಸ್ಯ ನಟ ಚಿಕ್ಕಣ್ಣ ಸಾಥ್​​ ನೀಡಿದ್ದಾರೆ. ಜೊತೆಗೆ, 10ಕ್ಕೂ ಹೆಚ್ಚು ಇತರೆ ಸ್ನೇಹಿತರೊಂದಿಗೆ ದರ್ಶನ್​ ಅಭಯಾರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.

Published On - 10:14 am, Sat, 8 August 20

Follow Us
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ