AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾ ಜಲಾಶಯ ‘ದರ್ಶನ’: ಎರಡು ದಿನ Safari, Photography ಮಾಡಲಿರುವ ದಚ್ಚು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಭಾಗಕ್ಕೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ನಿನ್ನೆ ಸಂಜೆ ಭೇಟಿ ನೀಡಿ ಜಲಾಶಯದ ವೀಕ್ಷಣೆ ಮಾಡಿದರು. BRP ಜಂಗಲ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ದರ್ಶನ್, ಇಂದು ಭದ್ರ ಅಭಯಾರಣ್ಯದಲ್ಲಿ ಸಫಾರಿ ನಡೆಸಿ ವನ್ಯಜೀವಿಗಳ ಫೋಟೋ ಕ್ಲಿಕ್ಕಿಸಲಿದ್ದಾರೆ. ದರ್ಶನ್​ ಎರಡು ದಿನಗಳ ಕಾಲ ಜಂಗಲ್ ರೆಸಾರ್ಟ್‌ನಲ್ಲಿ ಉಳಿಯಲಿದ್ದಾರೆ. ದಚ್ಚುಗೆ ಹಾಸ್ಯ ನಟ ಚಿಕ್ಕಣ್ಣ ಸಾಥ್​​ ನೀಡಿದ್ದಾರೆ. ಜೊತೆಗೆ, 10ಕ್ಕೂ ಹೆಚ್ಚು ಇತರೆ ಸ್ನೇಹಿತರೊಂದಿಗೆ ದರ್ಶನ್​ ಅಭಯಾರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.

ಭದ್ರಾ ಜಲಾಶಯ ‘ದರ್ಶನ’: ಎರಡು ದಿನ Safari, Photography ಮಾಡಲಿರುವ ದಚ್ಚು
KUSHAL V
| Edited By: ಸಾಧು ಶ್ರೀನಾಥ್​|

Updated on:Aug 08, 2020 | 10:49 AM

Share

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ಜಲಾಶಯ ಭಾಗಕ್ಕೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ನಿನ್ನೆ ಸಂಜೆ ಭೇಟಿ ನೀಡಿ ಜಲಾಶಯದ ವೀಕ್ಷಣೆ ಮಾಡಿದರು. BRP ಜಂಗಲ್ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಿರುವ ದರ್ಶನ್, ಇಂದು ಭದ್ರ ಅಭಯಾರಣ್ಯದಲ್ಲಿ ಸಫಾರಿ ನಡೆಸಿ ವನ್ಯಜೀವಿಗಳ ಫೋಟೋ ಕ್ಲಿಕ್ಕಿಸಲಿದ್ದಾರೆ.

ದರ್ಶನ್​ ಎರಡು ದಿನಗಳ ಕಾಲ ಜಂಗಲ್ ರೆಸಾರ್ಟ್‌ನಲ್ಲಿ ಉಳಿಯಲಿದ್ದಾರೆ. ದಚ್ಚುಗೆ ಹಾಸ್ಯ ನಟ ಚಿಕ್ಕಣ್ಣ ಸಾಥ್​​ ನೀಡಿದ್ದಾರೆ. ಜೊತೆಗೆ, 10ಕ್ಕೂ ಹೆಚ್ಚು ಇತರೆ ಸ್ನೇಹಿತರೊಂದಿಗೆ ದರ್ಶನ್​ ಅಭಯಾರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.

Published On - 10:14 am, Sat, 8 August 20

Follow Us
KUSHAL V
KUSHAL V
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ