AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್; ಹೈಕೋರ್ಟ್​ನಲ್ಲಿ ಸಿಕ್ತು ಜಾಮೀನು

ಜೂನ್​ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಬಿಗ್ ರಿಲೀಫ್ ಕೊಟ್ಟಿದೆ. 

ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್; ಹೈಕೋರ್ಟ್​ನಲ್ಲಿ ಸಿಕ್ತು ಜಾಮೀನು
ದರ್ಶನ್ ಹಾಗೂ ನಾಗರಾಜ್
ರಾಜೇಶ್ ದುಗ್ಗುಮನೆ
|

Updated on:Dec 13, 2024 | 2:54 PM

Share

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಜೊತೆ ಅವರ ಸಹಚರರು ಕೂಡ ಅರೆಸ್ಟ್ ಆಗಿದ್ದರು. ಈ ಪೈಕಿ ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿದೆ. ಇಂದು (ಡಿಸೆಂಬರ್ 13) ಕೋರ್ಟ್ ತೀರ್ಪನ್ನು ಪ್ರಕಟಿಸಿದೆ. ಈ ಪೈಕಿ ಯಾರಿಗೆ ಜಾಮೀನು ದೊರೆತಿತು, ಯಾರಿಗೆ ಜಾಮೀನು ಸಿಕ್ಕಿಲ್ಲ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

ಜೂನ್​ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿತ್ತು. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಅವರಿಗೆ ಬಿಗ್ ರಿಲೀಫ್ ಕೊಟ್ಟಿದೆ.

ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ಕೋರಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ ಎಲ್ಲರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಇದನ್ನೂ ಓದಿ: Darshan Case: ರೇಣುಕಾ ಸ್ವಾಮಿ ಪ್ರಕರಣ: ದರ್ಶನ್​ ಸೇರಿ 7 ಆರೋಪಿಗಳಿಗೆ ಜಾಮೀನು

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪವಿತ್ರಾ ಗೌಡ, ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಕೊಲೆಯಲ್ಲಿ ಸಹಾಯ ಮಾಡಿದ ಆರೋಪ ಇವರ ಸಹಚರರಿಗೆ ಇತ್ತು. ದರ್ಶನ್ ಜೊತೆ ಅವರುಗಳೂ ಬಂಧನಕ್ಕೆ ಒಳಗಾಗಿದ್ದರು. ಈಗ ಅವರು ಆರು ತಿಂಗಳು ಜೈಲಿನಲ್ಲಿ ಇದ್ದು, ಹೊರಕ್ಕೆ ಬರಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:38 pm, Fri, 13 December 24

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್